
2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ
2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ರಿಪ್ಪನ್ಪೇಟೆ ಪೊಲೀಸರು 2 ಸಾವಿರ ಕಿಮೀ ದೂರದ ಜಾರ್ಖಂಡ್ ಗೆ ಕರೆದೊಯ್ದಿದ್ದ ಮೃತದೇಹವನ್ನು ವಾಪಾಸು ಕರೆಸಿರುವ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26)…