Headlines

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ ರಿಪ್ಪನ್‌ಪೇಟೆ : ಮುಂಬರುವ ಗಣೇಶ ವಿಸರ್ಜನಾ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF), ಸ್ಪೆಷಲ್ ಆ್ಯಕ್ಷನ್ ಫೋರ್ಸ್ (SAF) ಹಾಗೂ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಪಥಸಂಚಲನ ನಡೆಯಿತು. ಶಿವಮೊಗ್ಗ ರಸ್ತೆಯಿಂದ ಪ್ರಾರಂಭಗೊಂಡ ಈ ಪಥಸಂಚಲನ ವಿನಾಯಕ ವೃತ್ತ ಸೇರಿ ಪಟ್ಟಣದ ನಾಲ್ಕು…

Read More

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ ರಿಪ್ಪನ್ ಪೇಟೆ : ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವ ಸಮೂಹ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಹೊಂದಿರಬೇಕು ಆಗ ಮಾತ್ರ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳಿಂದ ಮತ್ತು  ಅಪಾಯದಿಂದ ಪಾರಾಗಬಹುದು ಎಂದು ರಿಪ್ಪನ್ ಪೇಟೆಯ ನೂತನ  ಪಿಎಸ್ಐ ರಾಜುರೆಡ್ಡಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಹಾಗೂ ಪೊಲೀಸ್ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಸ್ತೆ…

Read More

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ…

Read More

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ಆನಂದಪುರ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ…

Read More

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…

Read More

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್…

Read More

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ತತ್ತಕ್ಷಣ ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪಿಎಸೈ 2 ಆಗಿ ಕಾರ್ಯ ನಿರ್ವಹಿಸುತ್ತಿರುವ ಟಿ…

Read More

RIPPONPET|ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಯುವಕನೊಬ್ಬ ಮನೆಯಲ್ಲಿ ಯಾರು ಇಲ್ಲದೇ ಇರುವ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಕಾರಗೋಡು ಗ್ರಾಮದ ಸೃಜನ್…

Read More

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…

Read More

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More
Exit mobile version