Headlines

RIPPONPET|ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಯುವಕನೊಬ್ಬ ಮನೆಯಲ್ಲಿ ಯಾರು ಇಲ್ಲದೇ ಇರುವ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಕಾರಗೋಡು ಗ್ರಾಮದ ಸೃಜನ್…

Read More

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ ರಿಪ್ಪನ್ ಪೇಟೆ : ಇಲ್ಲಿನ ಗುಡ್ ಶೆಫರ್ಡ್ ಚರ್ಚ್ ನ ವಾರ್ಷಿಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಸರ್ವಧರ್ಮ ಸೇವಾ ಸಂಸ್ಥೆ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಗುಡ್ ಶೆಫರ್ಡ್ ಚರ್ಚ್ ನಲ್ಲಿ ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತಿತ್ತು ಆದರೆ ಈ ವರ್ಷ ಪೋಪ್ ನಿಧನದ ಹಿನ್ನಲೆಯಲ್ಲಿ ಸರಳವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ…

Read More

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!?

RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!? ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ಕಲಾಪದ ವೇಳೆ ಸದಸ್ಯರುಗಳ ನಡುವೆ ಖಾಸಗಿ ಬಾರ್ ನ ಮಾಲೀಕ ನೀಡಿದ ಲಂಚದ ಹಣದ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿ ಮಾರಾಮಾರಿ ನಡೆಯುತ್ತಿದೆ ಅನ್ನುವಷ್ಟರಲ್ಲಿ ವೇಳೆ ಕಲಾಪದ ನೇರ ಪ್ರಸಾರ ಕಡಿತಗೊಳಿಸಲಾಯಿತು. ಗ್ರಾಮ ಸಭೆಯ ಕಲಾಪದಲ್ಲಿ ತಾವು ಮತ ಹಾಕಿ…

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ

ರಿಪ್ಪನ್ ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ – ವಿವಿಧೆಡೆ ಭಾರಿ ಅನಾಹುತ ರಿಪ್ಪನ್ ಪೇಟೆ : ದಿನದಿಂದ ದಿನಕ್ಕೆ ಏರುತ್ತಿದ್ದ ತಾಪಮಾನದಿಂದ ಕಂಗೆಟ್ಟಿದ್ದ ಹೊಸನಗರ ತಾಲೂಕಿನ ಜನತೆಗೆ ಇಂದು ಮಧ್ಯಾಹ್ನ ಸುರಿದ ದಿಢೀರ್ ಮಳೆ ಭಾರೀ ಸಮಾಧಾನ ತಂದಿದೆ. ವಾತಾವರಣ ತಂಪಾಗಿದೆ. ಬೀಸಿದ ಗಾಳಿಗೆ ಸುಮಾರು ವಿದ್ಯುತ್ ಕಂಬಳು ಮುರಿದು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲಲ್ಲಿ ಮರಗಳು ಮುರಿದು ಬಿದ್ದಿದೆ.ಇನ್ನೂ ಮನೆ ಮೇಲೆ ಮರಗಳು ಬಿದ್ದಿವೆ. ಮಧ್ಯಾಹ್ನ ಸುಮಾರು 1.00 ಗಂಟೆಯಿಂದ 1-45…

Read More

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

ಪಿಯುಸಿ ಫಲಿತಾಂಶ | ರಿಪ್ಪನ್ ಪೇಟೆ ಕಾಲೇಜಿಗೆ ಶೇ73% ಫಲಿತಾಂಶ , 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ರಿಪ್ಪನ್ ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ 73 ರಷ್ಟು ಫಲಿತಾಂಶ  ಬಂದಿದೆ ಎಂದು ಪ್ರಭಾರಿ ಪ್ರಾಚಾರ್ಯ ವಾಸುದೇವ ತಿಳಿಸಿದ್ದಾರೆ. ಕಾಲೇಜ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜ್‌ನಿಂದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 249 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ…

Read More

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 143 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.25ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇದರಲ್ಲಿ ಕಲಾ ವಿಭಾಗ 94.12%,…

Read More

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ RIPPONPETE | ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹೊಸನಗರ ತಾಲ್ಲೂಕು ಬಿಜೆಪಿ ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ವತಿಯಿಂದ ನಡೆಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕ್ರಮ ಖಂಡನೀಯವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಬೆಲೆ ಏರಿಕೆ ಆರಂಭಮಾಡಿದೆ. ರಾಜ್ಯ…

Read More

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?.

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?. ರಿಪ್ಪನ್ ಪೇಟೆ : ಸಮಾಜದೊಂದಿಗೆ ಬೆರೆತು ಬಾಳಿ ಬದುಕಬೇಕಾದ ಉತ್ಸಾಹಿ ಯುವಕ ರಾಮನಾಥ್ ಮಾರ್ಚ್ 25ರಂದು  ಚನ್ನರಾಯಪಟ್ಟಣದ ಸಮೀಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಟ್ಟಿದ್ದಾನೆ ಎಂಬ ಪ್ರಕರಣ ತಿರುವು ಪಡೆದುಕೊಂಡಿದ್ದು ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆಯೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಹೌದು ಮಾರ್ಚ್ 25 ಸೋಮವಾರ ರಾತ್ರಿ ಚೆನ್ನಪಟ್ಟಣ ಮದ್ದೂರು ಮಾರ್ಗ ಮಧ್ಯೆಯ ನಿಡಗುಂಟಿ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ…

Read More