Headlines

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದ ಬಳಿಯಲ್ಲಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ನಿವಾಸಿಗಳಾದ ವಿಜಯ್ ಕುಮಾರ್ , ವಿನಾಯಕ ಮತ್ತು ಸುಜಿತ್ ಬಂಧಿತ ಆರೋಪಿಯಾಗಿದ್ದಾರೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ಸಾಗರ ರಸ್ತೆಯಲ್ಲಿ…

Read More

RIPPONPETE |ಗವಟೂರಿನಲ್ಲಿ ಅಲ್ ಬದ್ರಿಯಾ ಮದರಸ ಕಟ್ಟಡ ಲೋಕಾರ್ಪಣೆ

RIPPONPETE | ಅಲ್ ಬದ್ರಿಯಾ ಮದರಸ ಕಟ್ಟಡ ಲೋಕಾರ್ಪಣೆ ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಗ್ರಾಮದ ಅಲ್ ಬದ್ರಿಯಾ ಮದ್ರಸದ ನೂತನ ಕಟ್ಟಡ ಸುನ್ನಿ ಜಂ -ಇಯ್ಯಂತುಲ್ ಸಮಿತಿಯ ಸಾಗರ ರೇಂಜ್ ಅಧ್ಯಕ್ಷರಾದ ಎ ಸಿ ಮಹಮ್ಮದ್ ಫೈಜಿ ( ಕಾರ್ಗಲ್ ಉಸ್ತಾದ್) ಲೋಕಾರ್ಪಣೆಗೊಳಿಸಿದರು..ನಂತರ ಕೂರ ತಂಝಲ್ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮನುಷ್ಯನನ್ನು ಮಾನವೀಯತೆ ಪಾಠ ಕಲಿಸಿ, ಸಮಾಜದಲ್ಲಿ ಜೀವಿಸುವ ರೀತಿಯ ಜೊತೆಗೆ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿ ಕೊಳ್ಳಲು ಕಲಿಸುವ ಕೇಂದ್ರಗಳಾಗಿರುವ ಮದ್ರಸ…

Read More

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಬಿಲ್ಲೇಶ್ವರ ಸರ್ಕಲ್ ನಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ , ಹಾಗೂ ಮಧುಸೂಧನ್ ಇದ್ದರು.

Read More

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ ರಿಪ್ಪನ್‌ಪೇಟೆ : ಮಾಂಸದ ಅಂಗಡಿಯ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತ ತಾರತಮ್ಯ ಎಸಗುವುದರೊಂದಿಗೆ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿದೆ ಎಂದು ಗ್ರಾಪಂ ಸದಸ್ಯ ಸುಂದರೇಶ್ ಆರೋಪಿಸಿದ್ದಾರೆ. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಹರಾಜು ಪ್ರಕ್ರಿಯೆಯನ್ನು ನಡೆಸದೆ ಬೇಕಾಬಿಟ್ಟಿ ಮಾಂಸದ ಅಂಗಡಿಗಳ ಲೈಸೆನ್ಸ್ ಗಳನ್ನು ಕಾನೂನು ಬಾಹಿರವಾಗಿ ವಿತರಿಸುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ…

Read More

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕರು ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸುಂದರವನ್ನಾಗಿಸಲು ತಾನು ಬದ್ದನಾಗಿದ್ದೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಮಾತನಾಡಿದ ಶಾಸಕರು ಸಾಗರ ಹಾಗೂ ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿಗೆ…

Read More

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ ರಿಪ್ಪನ್‌ಪೇಟೆ : ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಆದಷ್ ಶಮನಗೊಳಿಸಲು ಪಕ್ಷದ ವರಿಷ್ಠರು ಮುಂದಾಗಬೇಕು’ ಎಂದು   ಆಗ್ರಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಜೆಪಿ ಪಕ್ಷದ ಜಿಲ್ಲಾ ಹಾಗೂ ತಾಲೂಕ್ ಮಟ್ಟದ ಮುಖಂಡರು ಪತ್ರ ಬರೆಯಲು ಮುಂದಾಗಿದ್ದೇವೆ ಎಂದು ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಎಂ ಬಿ‌ ಮಂಜುನಾಥ್ ಹಾಗೂ ಜಿಲ್ಲಾ ಮುಖಂಡ  ನಾಗೇಂದ್ರ ಕಲ್ಲೂರು ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಭಾನುವಾರ ನಡೆದ ರಿಪ್ಪನ್‌ಪೇಟೆಯಲ್ಲಿ…

Read More

ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ: ಹರತಾಳು ಹಾಲಪ್ಪ

ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರಕಲ್ಪಿಸುವಂತೆ  ಕೇಂದ್ರ ಸರ್ಕಾರಕ್ಕೆ ಮನವಿ: ಹರತಾಳು ಹಾಲಪ್ಪ ಜನವರಿ 18ರಂದು ಸಾಗರದಲ್ಲಿ ಅಡಿಕೆ ಬೆಳೆಗಾರರ ಬೃಹತ್  ಸಮಾವೇಶ. ರಿಪ್ಪನ್‌ಪೇಟೆ;- ಜನವರಿ 18ರಂದು ಸಾಗರ ಸಂತೆ ಮೈದಾನದಲ್ಲಿಏರ್ಪಡಿಸಲಾಗಿದ್ದು ಆಡಿಕೆ ಬೆಳೆಗಾರರ ಸಮಾವೇಶಕ್ಕೆ ಸಾಗರ-ಹೊಸನಗರತಾಲ್ಲೂಕಿನಅಡಿಕೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಡಿಕೆ ಬೆಳೆಗಾರ ಸಮಸ್ಯೆ ಪರಿಹಾರಕ್ಕೆ ಬೆಂಬಲಿಸುವಂತೆ ಮಾಜಿ ಮಂತ್ರಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಪಟ್ಟಣದ ರಾಮಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಲೆನಾಡಿನ ವ್ಯಾಪ್ತಿಯಲ್ಲಿ ಹವಾಮಾನ ವೈಪರಿತ್ಯದಿಂದಾಗಿಆಡಿಕೆ ಬೆಳೆಯಲ್ಲಿ…

Read More

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…

Read More

ರಿಪ್ಪನ್ ಪೇಟೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ “ಸಂಕ್ರಾಂತಿ ಉತ್ಸಾಹ ಹಾಗೂ ಭಜನೆ”.

ರಿಪ್ಪನ್ ಪೇಟೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ “ಸಂಕ್ರಾಂತಿ ಉತ್ಸಾಹ ಹಾಗೂ ಭಜನೆ”. ರಿಪ್ಪನ್ ಪೇಟೆ : ಪಟ್ಟಣದ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ವೇದಿಕೆ ಇವರ ಆಶ್ರಯದಲ್ಲಿ  ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಕ್ರಾಂತಿ ಉತ್ಸವ ಹಾಗೂ ಬಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು  ವೇದಿಕೆಯ ಅಧ್ಯಕ್ಷ ಸುಮಂಗಳ ಹರೀಶ್ ಹಾಗೂ ಕಾರ್ಯದರ್ಶಿ ರೂಪ ಶಂಕ್ರಪ್ಪ ತಿಳಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜನವರಿ 14 ಮಂಗಳವಾರ  ಸಂಜೆ 4 ಗಂಟೆಗೆ  ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ರಿಪ್ಪನ್ ಪೇಟೆ…

Read More

ರಿಪ್ಪನ್‌ಪೇಟೆಯ ಭುವನಗೌರಿಗೆ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌

ರಿಪ್ಪನ್‌ಪೇಟೆಯ ಭುವನಗೌರಿಗೆ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ ರಿಪ್ಪನ್‌ಪೇಟೆ : ದಾವಣಗೆರೆ ಬಾಪೂಜಿ ಫಾರ್ಮಸಿ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ಪಟ್ಟಣದ ಭುವನಗೌರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂ.ಫಾರ್ಮಾ ಪ್ರವೇಶಾತಿಗಾಗಿ ನಡೆಸಿದ್ದ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದಿದ್ದಾಳೆ. ಪಟ್ಟಣ ತೀರ್ಥಹಳ್ಳಿ ರಸ್ತೆಯ ಎಸ್ ಎಲ್ ವಿ ಶಾಮಿಯಾನ ಮಾಲೀಕರಾದ ಮಂಜುನಾಥ್ ಮತ್ತು ಸುಜಾತ ದಂಪತಿಗಳ ಪುತ್ರಿಯಾದ ಭುವನಗೌರಿ ಎಂ ಫಾರ್ಮಾ ಪಿಜಿಸಿಇಟಿಯಲ್ಲಿ ರಾಜ್ಯಕ್ಕೆ ಎರಡನೆ ರ್ಯಾಂಕ್ ಪಡೆದಿದ್ದಾಳೆ. ಬಿ ಫಾರ್ಮಾ ಪದವಿ ಬಳಿಕ ಎಂ.ಫಾರ್ಮಾಕ್ಕೆ…

Read More
Exit mobile version