RIPPONPETE | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ

RIPPONPET | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ಹೆಮ್ಮೆಯ ವಾಲಿಬಾಲ್ ಆಟಗಾರ ಬಿಜೂ ಮಾರ್ಕೋಸ್ (56) ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಲುಗುಡ್ಡೆ ನಿವಾಸಿಯಾಗಿದ್ದ ಬಿಜೂ ಮಾರ್ಕಸ್ (56) ಅಲ್ಪ ಕಾಲದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಹೊಸನಗರ ತಾಲೂಕಿನಾದ್ಯಂತ ಅದೆಷ್ಟೋ ಯುವಕರಿಗೆ ವಾಲಿಬಾಲ್ ಕ್ರೀಡಾಸಕ್ತಿಯನ್ನು ಬೆಳೆಸುವ ಮೂಲಕ…

Read More

ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಪಂ ನೌಕರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಟಿ ಆರ್ ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯ ನೌಕರರು ಸಾರ್ವಜನಿಕರಿಗೆ ಕೆಲಸ ಮಾಡಿ ಸೇವೆ ಮಾಡಲು ನೇಮಕಗೊಂಡಿರುತ್ತಾರೆ. ಅವರ ಸ್ವಹಿತಾಸಕ್ತಿಗಾಗಿ ಪ್ರತಿಭಟನೆ ಕುಳಿತರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ…

Read More

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ

ಕಸ್ತೂರಿ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆ ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ನಾಲ್ಕನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷರಾಗಿ ಧನಲಕ್ಷ್ಮಿ ಗಂಗಾಧರ್ ಆಯ್ಕೆಯಾಗಿದ್ದಾರೆ. ಪಟ್ಟಣದಲ್ಲಿ ಬುಧವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು….

Read More

ಶಾಂತಿ ಸೌಹಾರ್ಧತೆಯಿಂದ ಐಕ್ಯತೆ ಸಾಧ್ಯ – ಸೊನಲೆ ಶ್ರೀನಿವಾಸ್

ರಿಪ್ಪನ್‌ಪೇಟೆ : ಶಾಂತಿ, ಸೌಹಾರ್ಧತೆಯನ್ನು ಬೆಳೆಸಿದರೆ ಮಾತ್ರ ದೇಶದಲ್ಲಿ ಐಕ್ಯತೆ ಸಾಧ್ಯ. ಜತೆಗೆ ಸರ್ವರೂ ಸಮನ್ವಯತೆಯಿಂದ ಬದುಕಬಹುದು ಎಂದು ಇತಿಹಾಸಕಾರ ಸೊನಲೆ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಆವರಣದ ಕೂರ ತಂಝಲ್ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಆಯೋಜಿಸಿದ್ದ ಸ್ನೇಹ – ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ವ ಜನಾಂಗದ ಮನಸ್ಸುಗಳನ್ನು ಗಟ್ಟಿಗೊಳಿಸಿದರೆ ದೇಶ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಪ್ರಚೋಧನಾಕಾರಿಗಳೇ ಪ್ರಜ್ವಲಿಸುತ್ತವೆ. ಇದರಿಂದ ದೇಶದಲ್ಲಿ ಅಶಾಂತಿ…

Read More

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಹಾಗೂ ಜಾಗೃತಿ

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಇಂದು ಸ್ವಚ್ಚತೆ ಕುರಿತು ಜಾಗ್ರತೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ ಪೇಟೆಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ, ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ …

Read More

ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು

ಸರ್ವಧರ್ಮದ ಸಾರವೂ ಮಾನವೀಯತೆಯೇ ಆಗಿದೆ – ನಿಟ್ಟೂರು ಶ್ರೀಗಳು ರಿಪ್ಪನ್‌ಪೇಟೆ;-ಕೂಡಿ ಬಾಳಿದರೆ ಸುಖ ಎಂಬ ಮಂತ್ರವನ್ನು ನಾವು ತಿಳಿಯಬೇಕಾಗಿದೆ.ಮನುಷ್ಯತ್ವ ಮೀರಿದ ಯಾವುದೇ ಧರ್ಮವಿಲ್ಲ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಧರ್ಮಗುರುಗಳ ಹೆಗಲ ಮೇಲಿದೆ.ವಿವಿಧ ಜಾತಿ ಧರ್ಮ ಸಂಸ್ಕೃತಿಯುಳ್ಳ ದೇಶ ನಮ್ಮದಾಗಿದೆ ಎಂದು ಗರ್ತಿಕೆರೆ ನಿಟ್ಟೂರು ಶ್ರೀ ನಾರಾಯಣಗುರು ಮಹಾಸಂಸ್ಥಾನ ಮಠದ  ಶ್ರೀ ರೇಣುಕಾನಂದ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಮಹಮ್ಮದ್ ಜುಮ್ಮಾ ಮಸೀಧಿ ಗವಟೂರು ತಲಿಝೀಝುಲ್ ಇಸ್ಲಾಂ ಮದ್ರಸ ಬದ್ರಿಯಾ ಮಸ್ಜಿದ್.ಮೀಲಾದ್ ಸಮಿತಿ.ಹಾಗೂ ಎಸ್.ವೈ.ಎಸ್.ಎಸ್.ಎಸ್.ಎಫ್ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ…

Read More

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು

ಆತ್ಮ ಶುದ್ಧೀಕರಣಕ್ಕಾಗಿ ಇರುವುದೇ ಧರ್ಮ – ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ರಿಪ್ಪನ್‌ಪೇಟೆ : ನಮ್ಮ ಆತ್ಮ ಶುದ್ದೀಕರಣವಿದ್ದರೆ ಮಾತ್ರ ಅದು ಧರ್ಮವಾಗಿರುತ್ತದೆ, ಆಯಾ ಧರ್ಮದ ಸಾರವನ್ನು ಅರ್ಥ ಮಾಡಿಕೊಂಡು ಆ ಪ್ರಕಾರ ಜೀವನ ನಡೆಸಿದಲ್ಲಿ ಎಲ್ಲರೂ ಸಂತಸದಿಂದ ಬದುಕಿ ಬಾಳಬಹುದು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಭಾನು ಹೇಳಿದರು. ಪಟ್ಟಣದಲ್ಲಿ ಈದ್ ಮಿಲಾದ್ ಅಂಗವಾಗಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಆಯೋಜಿಸಿದ್ದ ಸೌಹಾರ್ಧ ಸಂಗಮ ಹಾಗೂ ಶಾಸಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನುದೇಶಿಸಿ ಅವರು ಮಾತನಾಡಿ…

Read More

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ

ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ  ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ  ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು. ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ…

Read More

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More

RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ

RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ ರಿಪ್ಪನ್‌ಪೇಟೆ : ಬಟ್ಟೆಮಲ್ಲಪ್ಪ ಗ್ರಾಮದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರನ್ನು ಶಿವಮೊಗ್ಗದಲ್ಲಿ ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿ, ಪಟ್ಟಣಕ್ಕೆ ವಾಪಾಸು ಕರೆತಂದಿದ್ದು, ಮರಳಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿಗಳಾದ ಸಾತ್ವಿಕ್ (13) ನಿರಂಜನ್ (13)ಎಂಬ ಇಬ್ಬರು ಬಾಲಕರು ಬಟ್ಟೆಮಲ್ಲಪ್ಪದಿಂದ ಶಾಲೆಗೆ ತೆರಳುತ್ತೇವೆ ಎಂದು ಗುರುವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು. ಶಾಲಾ ಸಮವಸ್ತ್ರ ದೊಂದಿಗೆ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಬಗ್ಗೆ ಪೋಷಕಕರಿಗೆ ತಿಳಿಯುತಿದ್ದಂತೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More