Headlines

ಸರ್ಕಾರಿ ಜಮೀನು ಒತ್ತುವರಿ ತೆರವು

ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು  ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…

Read More

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

Ripponpete |ಕಬ್ಬಡಿ ಪಂದ್ಯಾವಳಿ – ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ಐದು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅ 18 ಮತ್ತು 19 ರಂದು  ಜಿಲ್ಲೆಯ ಚಿಕ್ಕಮಗಳೂರು ಜಿಲ್ಲೆಯ ಕಡೂರು  ತಾಲೂಕಿನ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು…

Read More

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ ನ.28 ,29 ಮತ್ತು 30 ರಂದು ಅದ್ದೂರಿ ಸಿದ್ದತೆ | ಕೆಸರುಗದ್ದೆ ಓಟದ ಸ್ಪರ್ಧೆ , ಬಿಜೂ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ , ಪಟ್ಲ ಸತೀಶ್ ನೇತ್ರತ್ವದಲ್ಲಿ ಯಕ್ಷಗಾನ ರಿಪ್ಪನ್‌ಪೇಟೆ : 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ಲೀಲಾ…

Read More

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸರ್ವರ್ ದೋಷ – ಗ್ರಾಹಕರ ಆಕ್ರೋಶ

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸ್ತೋಮ ಪಡಿತರಕ್ಕಾಗಿ ನಿಂತು ಹೈರಾಣಾಗಿದೆ.ಶುಕ್ರವಾರದಿಂದ ಪಡಿತರ ವಿತರಣೆ ಮಾಡುತ್ತಿದ್ದರೂ, ಎಲ್ಲಾ ಗ್ರಾಹಕರಿಗೆ ಪಡಿತರ ತಲುಪಿಸಲು ಸಾಧ್ಯವಾಗಿಲ್ಲ… ಇದರಿಂದಾಗಿ ಸಾರ್ವಜನಿಕರು ಸಂಬಂಧಿಸಿದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಇದಕ್ಕೆಲ್ಲ ಕಾರಣವಾಗಿದ್ದು ಗ್ರಾಹಕರ ಬೆರಳಚ್ಚು (ಬಯೋಮೆಟ್ರಿಕ್) ಪಡೆಯುವ ಸರ್ವರ್ ಗಳ ದೋಷ , ಇದರಿಂದಾಗಿ ಜನರ ನರಳಾಟ…. ಸರ್ವರ್ ವೈಫಲ್ಯದಿಂದಾಗಿ ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ… ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ಪುರುಷೋತ್ತಮ್ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಪಡಿತರಕ್ಕಾಗಿ ದೂರದ ಹಳ್ಳಿಗಳಿಂದ…

Read More

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಅರಣ್ಯ ಇಲಾಖೆಯ ವಾಚರ್ ಬೈಕ್ ನ್ನು ಕದ್ದು ಗಿರಾಕಿ ಸಿಗುವವರೆಗೂ ಕಾಡಿನೊಳಗೆ ಮುಚ್ಚಿಟ್ಟಿದ್ದ ಖತರ್ ನಾಕ್ ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಬಂಧಿಸಿ ಅಂದಾಜು 25 ಸಾವಿರ…

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ. ಭೂಮಿ ಹುಣ್ಣಿಯ…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದಲ್ಲಿ ಅ. 09 ರಿಂದ 10ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕಬ್ಬಡಿ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾರದ,ರಾಮಕೃಷ್ಣ ವಿದ್ಯಾಲಯದ 7 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ ಪಿಎಸ್‌ಐ ಪ್ರವೀಣ್ ಎಸ್ ಪಿ, ಎಎಸ್…

Read More

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು ಜಮೀನು ಮಾಲೀಕರ ನಕಲಿ ಸಹಿ ಬಳಸಿ ಪೋಡಿ ದುರಸ್ತಿ ಮಾಡಿರುವ ಆರೋಪದಲ್ಲಿ ಹೊಸನಗರ ತಾಲೂಕ್ ಕಛೇರಿಯ ಭೂ ಮಾಪಕ ಸೇರಿದಂತೆ ನಾಲ್ವರ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳೂರು ಗ್ರಾಮದ ಸರ್ವೆ ನಂ 99/3 ರಲ್ಲಿ 4.13 ಎಕರೆ ಜಮೀನು ದೂರುದಾರ ಹಾಲುಗುಡ್ಡೆ ಗ್ರಾಮ ಸತ್ಯನಾರಾಯಣ ಹಾಗೂ ಸಹೋದರಿಯ ಜಂಟಿ ಖಾತೆಯಲ್ಲಿರುತ್ತದೆ.ಆದರೆ ಗೋಮೇದ ಬಿನ್…

Read More

RIPPONPETE |ನ.1 ರಂದು ಕಸ್ತೂರಿ ಕನ್ನಡ ಸಂಘದಿಂದ ಆದ್ದೂರಿ ಕನ್ನಡ ರಾಜ್ಯೋತ್ಸವ

ರಿಪ್ಪನ್ ಪೇಟೆಯಲ್ಲಿ ನ.01ಕ್ಕೆ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ 4 ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ 01 ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ಮತ್ತು ಆರ್.ಎ.ಚಾಬುಸಾಬ್…

Read More