Headlines

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್‌ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್‌ಪೇಟೆಯ  ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…

Read More

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ.

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ. ರಿಪ್ಪನ್ ಪೇಟೆ : ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೆರಿ ಮಹಿಳಾ ಜಾಗೃತಿ ವೇದಿಕೆ ಹಾಗೂ ಮಹಿಳಾ ಸಹಾಯ ಸಂಘದ ಸದಸ್ಯರು ಮತ್ತು ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರೋ ಹಿತ್ತಲು ಮಹಿಳಾ ಜಾಗೃತಿ ವೇದಿಕೆ ಹಾಗೂ ಸಮಸ್ತ ಮಹಿಳಾ ಸ್ವಹ ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಅಕ್ರಮ…

Read More

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ…

Read More

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಸಮೀಪದಲ್ಲಿರು ಖಾಸಗಿ ಉಪ್ಪಿನಕಾಯಿ ಫ್ಯಾಕ್ಟರಿಯಿಂದ ಹೊರಬರುವ ಹೊಲಸು ನೀರು ತೆರೆದ ಚರಂಡಿಯಲ್ಲಿ ಹರಿ ಬಿಡಲಾಗಿದ್ದು ಇದರಿಂದ ದುರ್ವಾಸನೆ ಹೆಚ್ಚಿದ್ದು,ರೋಗರುಜಿನಗಳು ಹೆಚ್ಚುವ ಭೀತಿಯಲ್ಲಿ ಸುತ್ತಲಿನ ನಿವಾಸಿಗಳು ಪರದಾಡುವಂತಾಗಿದೆ. ಹೌದು ಈ ಉಪ್ಪಿನಕಾಯಿ ಫ್ಯಾಕ್ಟರಿ ಯಿಂದ ಹೊರಬರುವ ಹೊಲಸು ನೀರಿನ ದುರ್ವಾಸನೆಯಿಂದ ಸ್ಥಳೀಯ ನಿವಾಸಿಗಳ ಗೋಳು ಹೇಳತೀರದಂತಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ…

Read More

ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ: ಸಮೀಪದ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೀರ್ತಿ ರಾಜ್‌ಗೌಡ,ಉಪಾಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೂ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅರಸಾಳು ಗ್ರಾಮ ಪಂಚಾಯತ್ ಪಿಡಿಒ ರವಿ ಅವಿರೋಧ ಆಯ್ಕೆ ಘೋಷಿಸಿದರು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ,ಜಿಪಂ ಮಾಜಿ ಸದಸ್ಯ…

Read More

ಮನಮೋಹನ್ ಸಿಂಗ್ ನಿಧನ – ಹೊಸನಗರ ಹಾಗೂ ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಂತಾಪ ಸಭೆ

ಕಾಂಗ್ರೆಸ್ ಕಛೇರಿಯಾದ ಗಾಂಧಿಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ರಾತ್ರಿ ನಿಧನರಾದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್‌ರವರಿಗೆ ಸಂತಾಪ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ‌ ಚಂದ್ರಮೌಳಿ 14ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮನಮೋಹನ್ ಸಿಂಗ್‌ರವರನ್ನು ಚಿಂತಕರು ಮತ್ತು ವಿದ್ವಾಂಸರಾಗಿ ಕರೆಯಲಾಗುತ್ತಿದ್ದು ನಿಗರ್ವಿಗಳಾದ ಇವರು ತಮ್ಮ ಶೈಕ್ಷಣಿಕ ಮತ್ತು ಕರ್ತವ್ಯ ಎರಡರಲ್ಲೂ ಶ್ರದ್ಧೆ ಹಾಗೂ ವಿನೀತಭಾವನೆಯಿಂದ ಗೌರವಕ್ಕೆ ಪಾತ್ರರಾಗಿದ್ದರು.ಇವರು ಪ್ರಧಾನಮಂತ್ರಿಯಾಗಿ 10 ವರ್ಷಗಳ ಕಾಲ…

Read More

ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ

ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಜಾನ್ ಡೀರ್ ಟ್ರ್ಯಾಕ್ಟರ್ ಷೋ ರೂಂ ನಲ್ಲಿ ಸರ್ವಿಸ್ ನಲ್ಲಿ ಲೋಪವೆಸಗಿದ್ದು ಈ ಬಗ್ಗೆ ವಿಚಾರಿಸಿದರೆ ಷೋರೂಂ ಮಾಲೀಕ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ರೈತರು ಹಾಗೂ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಟ್ರ್ಯಾಕ್ಟರ್ ಚಾಲಕ ವಾಹನಕ್ಕೆ ಹಾಗೂ ತನ್ನ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

ರಿಪ್ಪನ್‌ಪೇಟೆ : ಜಗತ್ತಿಗೆ ಶಾಂತಿ ಸಂದೇಶವನ್ನು ನೀಡುವುದರ ಮೂಲಕ ಶಾಂತಿದೂತರಾದ ಯೇಸು ಕ್ರೈಸ್ತರ ಆದರ್ಶ ಜೀವನಶೈಲಿ ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಫಾದರ್ ಬಿನೋಯ್ ತಿಳಿಸಿದರು. ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ ಧರ್ಮಸಭೆಯಲ್ಲಿ ಮಾತನಾಡಿದ ಫಾದರ್ ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು. ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ….

Read More

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ –

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ – ರಿಪ್ಪನ್‌ಪೇಟೆ : ಭರತನಾಟ್ಯವನ್ನು ಕೇಂದ್ರವಾಗಿಟ್ಟುಕೊಂಡು ಶಾಸ್ತ್ರೀಯ ನೃತ್ಯದ ಎಲ್ಲ ಪ್ರಾಕಾರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ನೃತ್ಯ ನಿಕೇತನ ಕೊಡವೂರು ಸಂಸ್ಥೆಯ ನೃತ್ಯ ರೂಪಕ ಕಾರ್ಯಕ್ರಮವನ್ನು ನಾಳೆ ಶುಕ್ರವಾರ (27-13-2024) ರಂದು ಪಟ್ಟಣದಲ್ಲಿ ಆಯೋಜಿಸಲಾಗಿದೆ. ಪಟ್ಟಣದ ಜಯಶ್ರೀ ಮತ್ತು ಶ್ರೀನಿವಾಸ್ ಆಚಾರ್ ದಂಪತಿಗಳು ದುರ್ಗಾಂಬಿಕ ಸಾಮಿಲ್ ಆವರಣದಲ್ಲಿ ಹಮ್ಮಿಕೊಂಡಿರುವ ಪಂಚಮಾ ನವ ಚಂಡಿಕಾ ಹೋಮ ಧಾರ್ಮಿಕ ಕಾರ್ಯದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ಮಧ್ಯಾಹ್ನ 12-30ಕ್ಕೆ ಪಂಚಮಾ ನವ…

Read More

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು ರಿಪ್ಪನ್‌ಪೇಟೆ : ತಲೆಗೆ ತೀವ್ರಗಾಯಗೊಂಡು ಗವಟೂರಿನ ಕಾಡಿನ ಮಾರ್ಗದಲ್ಲಿ ಬಿದ್ದಿದ್ದ ಯುವಕನನ್ನ ರಾಜ್ಯ ಹೆದ್ದಾರಿ ಗಸ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸುವ ಮೂಲಕ ಕರ್ತವ್ಯ ಹಾಗೂ ಮಾನವೀಯತೆಯನ್ನು ಮೆರೆದಿದ್ದಾರೆ. ಭಾಸ್ಕಾರ್ ಆಚಾರಿ (30) ಎಂಬ ಚಿಕ್ಕಜೇನಿ ನಿವಾಸಿ ರಿಪ್ಪನ್ ಪೇಟೆಯಿಂದ ಊರಿಗೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಈ ವೇಳೆ ಹೈವೆ ಗಸ್ತು ತಿರುತ್ತಿದ್ದ ಪೊಲೀಸರು ಗಾಯಾಳುವನ್ನು…

Read More
Exit mobile version