ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು  ಹರೀಶ್ ಪ್ರಭು ಎಂಬುವವರು ಕಳೆದ…

Read More