Headlines

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ ರಿಪ್ಪನ್‌ಪೇಟೆ : ಸಹಪಾಠಿಯ ಶಾಲಾ ಬ್ಯಾಗ್ ನಲ್ಲಿದ್ದ ನಾಗರ ಹಾವನ್ನು ಗಮನಿಸಿ ತಕ್ಷಣವೇ ಸಮಯಪ್ರಜ್ಞೆ ಮತ್ತು ಚಾಣಾಕ್ಷತನದಿಂದ ಬ್ಯಾಗ್ ಜಿಪ್ ಮುಚ್ಚಿ ಬ್ಯಾಗನ್ನು ಶಾಲಾ ಆವರಣಕ್ಕೆ ಕೊಂಡೊಯ್ದು ಅಸಾಧಾರಣ ಧೈರ್ಯ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಬಾಳೂರು ಶಾಲೆಯ ವಿದ್ಯಾರ್ಥಿ ಆರ್ ಮಣಿಕಂಠ ಭಾಜನರಾಗಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಮಕ್ಕಳಿಗೆ ಪ್ರತಿವರ್ಷ ಮಕ್ಕಳ ದಿನಾಚರಣೆ…

Read More

ರಿಪ್ಪನ್‌ಪೇಟೆ – NREG ಯೋಜನೆಯಡಿ ಕ್ರೀಯಾ ಯೋಜನೆಯ ವಿಶೇಷ ಗ್ರಾಮಸಭೆ

ರಿಪ್ಪನ್‌ಪೇಟೆ : 2025-26ನೇ ಸಾಲಿನ ಎನ್.ಆರ್.ಈ.ಜಿ ಯೋಜನೆಯಡಿ ಇಂದು ಗ್ರಾಮ ಪಂಚಾಯ್ತಿ ಗ್ರಾಮ ಕ್ರಿಯಾ ಯೋಜನೆಯನ್ನು ತಯಾರಿಸುವ ವಿಶೇಷ ಗ್ರಾಮ ಸಭೆಯು ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯ ನೋಡಲ್ ಆಧಿಕಾರಿಯಾಗಿ ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶೇಷಾಚಲ ಭಾಗವಹಿಸಿ ಸರ್ಕಾರದ ಯೋಜನೆಯ ಕುರಿತು ನಾಗರೀಕರಿಗೆ ಜಾಗೃತಿ ಮೂಡಿಸಿ ಸೌಲಭ್ಯದ ಸದ್ಬಳಕೆಗೆ ಕರೆ ನೀಡಿದರು. ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ವಸತಿ ಗೃಹಕ್ಕೆ ರಸ್ತೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಟಿ…

Read More

ರಿಪ್ಪನ್‌ಪೇಟೆ | ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಗುರುವಾರ  ಆಯೋಜಿಸಿದ್ದ  ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು. ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಫ಼್ರೋಜ್ ಚಾಲನೆ…

Read More

ಜಮೀನಿಗೆ ತೆರಳುವ ದಾರಿ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಜಮೀನಿಗೆ ತೆರಳುವ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಜಮೀನಿಗೆ ತೆರಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಯುವಕನೋರ್ವನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ (Murder Attempt) ನಡೆಸಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಬ್ಬಿಗ (ಅಡ್ಡೆರಿ ) ಗ್ರಾಮದಲ್ಲಿ ನಡೆದಿದೆ. ಅಡ್ಡೇರಿ ಗ್ರಾಮದ ಆದರ್ಶ(22)  ಎಂಬ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ.ಈ ಗಲಾಟೆಯಲ್ಲಿ ಗಾಯಾಳು ಯುವಕನ ತಂದೆ…

Read More

RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ

RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ಕಲಾಕೌಸ್ತುಭ ಕನ್ನಡ ಸಂಘದ 39 ನೇ ವರ್ಷದ ವಾರ್ಷಿಕೋತ್ಸವ ಮತ್ತು 69 ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ನವಂಬರ್ 28 ಮತ್ತು 29 ರಂದು ಎರಡು ದಿನಗಳ ಕಾಲ ಏರ್ಪಡಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ. 28 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಕನ್ನಡ ಭುವನೇಶ್ವರ…

Read More

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್‌ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ …

Read More

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ

RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ ರಿಪ್ಪನ್‌ಪೇಟೆ : ಪಟ್ಟಣದ ಕುಕ್ಕಳಲೆ ಬಸ್ ನಿಲ್ದಾಣದ ಬಳಿಯಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ನಡೆದಿದೆ. ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿಯಲ್ಲಿ ಇಬ್ಬರು ಅಸಾಮಿಗಳು ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಹೇಳಿ ಚೀಟಿಯನ್ನು…

Read More

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ ರಿಪ್ಪನ್‌ಪೇಟೆ : ಪಟ್ಟಣದ ಗ್ರಾಪಂ ಅಧ್ಯಕ್ಷೆ ಭ್ರಷ್ಟಾಚಾರ ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ವೈರಲ್ ಆಗುತಿದ್ದು ಈ ಹಿನ್ನಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಎನ್ ಸತೀಶ್ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ…

Read More

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!!

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಅಕ್ರಮವಾಗಿ ಹಣ ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಒಂಬತ್ತು ಮಂದಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊರವಲಯದಲ್ಲಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆ ಮೇಲೆ ದಿಡೀರ್ ದಾಳಿ ನಡೆಸಿ ರಿಪ್ಪನ್‌ಪೇಟೆ ಪೊಲೀಸರು ಜೂಜುಕೋರರ ಹೆಡೆಮುರಿ ಕಟ್ಟಿದ್ದಾರೆ. ಪಟ್ಟಣದ ಸಮೀಪದ ಹೆಗ್ಗೆರೆ…

Read More

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ

ಕೆಂಚನಾಲ ಗ್ರಾಪಂ ಉಪಚುನಾವಣೆ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ನ ಕೆಂಚನಾಲ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಕ್ಷೇತ್ರದ ಸದಸ್ಯರಾಗಿದ್ದ ಲಕ್ಷ್ಮಮ್ಮ ನಿಧನರಾದ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಉಷಾ ಮಂಜುನಾಥ್ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ನಿರ್ದೇಶಕರಾದ ಸಚಿನ್…

Read More
Exit mobile version