ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!? ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಡೆದಿದ್ದೇನು..!!? ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ…

Read More

ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು

ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು ರಿಪ್ಪನ್‌ಪೇಟೆ ; ಭಗವಂತನಲ್ಲಿ ಭಕ್ತಿಯಿಂದ ಪ್ರಾರ್ಥಿಸುವುದರೊಂದಿಗೆ ತಾಯಿ-ತಂದೆಯವರು ಸಂಸ್ಕಾರ ಭರಿತರಾದರೆ ಮಕ್ಕಳು ಸಹ ಸಂಸ್ಕಾರ ಭರಿತರಾಗಲು ಸಾಧ್ಯವೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಕಾರಗೋಡು ಗ್ರಾಮದ ಶ್ರೀ ಕಲಾನಾಥೇಶ್ವರ ದೇವಸ್ಥಾನದ ಪ್ರಥಮ ವರ್ಷದ ಪ್ರತಿಷ್ಟಾ ವರ್ಧಂತೋತ್ಸವ ಧಾರ್ಮಿಕ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಇತ್ತೀಚೆಗೆ ಭಾರತ ದೇಶದಲ್ಲಿ ದೊಡ್ಡ ಕ್ರಾಂತಿಯಂತಾದ ಮಹಾನ್ ಕುಂಭ ಮೇಳದಲ್ಲಿ ಭಾಗವಹಿಸಿ ಗಂಗಾ, ಯಮುನಾ,…

Read More

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ

ರಿಪ್ಪನ್‌ಪೇಟೆ : ಬೀದಿನಾಯಿಗಳಿಂದ ಜಿಂಕೆಮರಿ ರಕ್ಷಣೆ ಕಾಡಿನಿಂದ ನಾಡಿನತ್ತ ಬಂದ ಜಿಂಕೆಯ ಮರಿಗೆ ನಾಯಿಗಳು ಬೆನ್ನಟ್ಟಿದಾಗ ಸ್ಥಳೀಯರು ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಯವರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಬಳಿ ಇಂದು ನಡೆದಿದೆ. ಅರಣ್ಯದಿಂದ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಗ್ರಾಮದ ಅಮರ್ ನಾಥ್ ಕಾಮತ್ ರವರ ತೋಟದ ಬಳಿ ಬಂದ ಜಿಂಕೆ ಮರಿಯನ್ನು ಕಂಡು ಬೀದಿ ನಾಯಿಗಳು ಬೆನ್ನಟ್ಟಿವೆ. ಈ ವೇಳೆ ನಾಯಿಗಳಿಂದ ಪ್ರಾಣ ರಕ್ಷಣೆಗೆ ಜಿಂಕೆ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ:  ರಾಜ್ಯಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬವನ್ನು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸುವುದರ ಮೂಲಕ 07-03-2025 ರಂದು ಅರ್ಥಪೂರ್ಣವಾಗಿ  ಆಚರಿಸಲಾಗುವುದು ಎಂದು ಕೆರೆಹಳ್ಳಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಎನ್ ಸತೀಶ್ ತಿಳಿಸಿದರು ಈ ಕುರಿತಾಗಿ ಇಂದು ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಬಿಜೆಪಿ ಮುಖಂಡರುಗಳು ಹಾಗೂ ಹರತಾಳು  ಹಾಲಪ್ಪ ಅಭಿಮಾನಿ ಬಳಗ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು…

Read More

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ರಿಪ್ಪನ್‌ಪೇಟೆ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಕೋಡೂರು , ದೂನ , ನೆವಟೂರು ಸೇರಿದಂತೆ ಐದು ಮನೆ ಕಳ್ಳತನ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣದ ಹಾಗೂ ವಿವಿಧ…

Read More

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳ ಸೇವಾ ಮನೋಭಾವನೆಗೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳ ದಿಸೆಯಲ್ಲಿ ನಾಯಕತ್ವ ಗುಣ ಮತ್ತು ಸೇವಾ ಮನೋಭಾವನೆಯನ್ನು ಕಲಿಯಲು ಎನ್.ಎಸ್. ಎಸ್ ಯೋಜನಾ ಶಿಬಿರಗಳು ಸಹಕಾರಿಯಾಗಲಿವೆ,ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಶಿಸ್ತಿನ ಜತೆಗೆ ಜೀವನದ ಅನುಭವವನ್ನು ಪಡೆಯಬಹುದು ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಚಂದವಳ್ಳಿ ಗ್ರಾಮದಲ್ಲಿ ಸರ್ಕಾರಿ…

Read More

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

RIPPONPETE | ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಗುರುವಾರ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಈ ಸಂಧರ್ಭದಲ್ಲಿ ಶಾಸಕ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮುಡುಬ ಗ್ರಾಮದ ಪಾಲಾಕ್ಷಪ್ಪ ಗೌಡ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ಮುಡುಬಾ ಗ್ರಾಮದ ಪಾಲಾಕ್ಷಪ್ಪ ರವರಿಗೆ ಸೇರಿದ 200ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಈ ಅವಘಡದಲ್ಲಿ 50ಕ್ಕೂ ಹೆಚ್ಚು ನೀರಿನ ಪೈಪುಗಳು ಸುಟ್ಟು ಭಸ್ಮವಾಗಿದೆ. ಅವಘಡ ನಡೆದ ಸ್ಥಳದಲ್ಲಿ…

Read More