Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ  ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮಾ ಸುರೇಶ್ ನೇತ್ರತ್ವದಲ್ಲಿ ಪಟ್ಟಣದ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪದ್ಮಾ ಸುರೇಶ್ ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ 52 ದಿನವಾದರೂ ಭೂಮಿಗೆ…

Read More

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು  ಹರೀಶ್ ಪ್ರಭು ಎಂಬುವವರು ಕಳೆದ…

Read More