Headlines

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ ನೀರಿಗಾಗಿ ಕಾದು ಕುಳಿತಿದ್ರು. ಎಷ್ಟೊತ್ತಿಗೆ ಅಂತಾ ಕಾದುಕುಳಿತ್ತಿದ್ದರಿಗೆ ಶಾಕ್ ಅಗಿದ್ದು ಏಕಾಏಕಿ ಬೋರ್ ವೇಲ್ ಕೊರೆಯೋ ಜಾಗದ ಸುತ್ತ ಕಾಣಿಸಿಕೊಂಡ ಬಿರುಕು. ಕೆಲವ್ರು ಶಬ್ದ ಬಂತು ಅಂತಿದ್ರೆ ಇನ್ನೂ ಕೆಲವ್ರು ಇಲ್ಲ ಅಂತಿದ್ದಾರೆ. ಅದ್ರೂ ಡ್ಯಾಮೇಜ್ ಗೆ ಅತಂಕವಂತೂ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮಸ್ಥರಿಗೆ ಮೂಡಿದೆ. ಹೌದು ಕೆರೆಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಮನೆ…

Read More

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಎಂಬುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮನೆ ಬಾಗಿಲು ಸಮೀಪವೇ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ನಾಯಿಗಳು ಬೊಗಳಿದಾಗ ಮನೆಯವರು ಅಷ್ಟಾಗಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ಇರಲ್ಲ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) 3 ಫೇಸ್ ವಿದ್ಯುತ್ ಇರಲ್ಲ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/01/25 ರಂದು ಬೆಳಿಗ್ಗೆ 09-00 ರಿಂದ ಸಂಜೆ 06.00 ಗಂಟೆಯವರೆಗೆ  “3 ಫೇಸ್” ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದರಿಂದ ರೈತರ ಪಂಪ್ ಸೆಟ್ , ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬರಾಜಿನಲ್ಲಿ…

Read More

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25…

Read More

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಯಡೇಹಳ್ಳಿಯಿಂದ ರಿಪ್ಪನ್‌ಪೇಟೆಯ ವರಗಿನ ಸಂಪರ್ಕ ರಸ್ತೆಗೆ 20 ಕೋಟಿ ರೂ ವೆಚ್ಚದ 9 ಕಿ.ಮೀ.ದೂರದ ರಾಜ್ಯಹೆದ್ದಾರಿಯ ಆಗಲೀಕರಣ ಕಾಮಗಾರಿಗೆ ಶಾಸಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ನಂತರ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಶಂಕುಸ್ಥಾಪನಾ ಸಮಾರಂಭದ ಸಭೆಯಲ್ಲಿ ಮಾತನಾಡಿ ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ ಆದರೆ ಮಾಡಿದ ಅಭಿವೃದ್ದಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ.ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧಪಕ್ಷದವರು ಬಾಯಿ…

Read More

ರಿಪ್ಪನ್‌ಪೇಟೆ : ಹಿರಿಯ ಸಾಹಿತಿ ನಾ ಡಿಸೋಜ ಅಂತಿಮ ದರ್ಶನ ಪಡೆದ ಅಭಿಮಾನಿಗಳು

ರಿಪ್ಪನ್‌ಪೇಟೆ : ಭಾನುವಾರ ಅಸ್ತಂಗತರಾದ ನಾಡಿನ ಹೆಸರಾಂತ ಸಾಹಿತಿ ,‌ಜನಪ್ರಿಯ ಕಾದಂಬರಿಕಾರ ಡಾ.ನಾ ಡಿಸೋಜಾ ಪಾರ್ಥಿವ ಶರೀರವನ್ನು ಪಟ್ಟಣದ ವಿನಾಯಕ ವೃತ್ತದಲ್ಲಿ ಅಭಿಮಾನಿಗಳು, ಹಿತೈಷಿಗಳು, ಅಂತಿಮ ದರ್ಶನ ಪಡೆದರು. ಮಂಗಳೂರಿನಿಂದ ಸಾಗರಕ್ಕೆ ಪ್ರಾರ್ಥೀವ ಶರೀರ ತೆರಳುತಿದ್ದ ಸಂಧರ್ಭದಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು ,ಅಭಿಮಾನಿಗಳು ಹಾಗೂ ಹಿತೈಶಿಗಳು ನಾಡಿನ ಹೆಸರಾಂತ ಸಾಹಿತಿಯ ಅಂತಿಮ ದರ್ಶನ ಪಡೆದರು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಸಾಹಿತಿ ಹ ಅ ಪಾಟೀಲ್ ನಾ ಡಿಸೋಜ ಹಾಗೂ ರಿಪ್ಪನ್‌ಪೇಟೆ ಪಟ್ಟಣಕ್ಕೂ ಅವಿನಾಭಾವ…

Read More

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ

RIPPONPETE | ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ – ನಾಟ ವಶಕ್ಕೆ ರಿಪ್ಪನ್‌ಪೇಟೆ: ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದ ಸರ್ವೆ ನಂ.94 ರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮರಗಳ್ಳರು ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿರುವ ಘಟನೆ ನಡೆದಿದೆ. ಅರಸಾಳು ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಆನೆಗಳ ನಿಗ್ರಹಕ್ಕಾಗಿ ತೆಗೆದಿರುವ ಬೃಹದಾಕಾರದ ಟ್ರಂಚ್ ದಾಟಿ ದಟ್ಟಾರಣ್ಯದಲ್ಲಿ 70 ರಿಂದ 80 ವರ್ಷದ ಬೃಹದಾಕಾರದ 5 ಮರಗಳನ್ನು ಮರಗಳ್ಳರು…

Read More

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್‌ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್‌ಪೇಟೆಯ  ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…

Read More

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ.

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ. ರಿಪ್ಪನ್ ಪೇಟೆ : ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೆರಿ ಮಹಿಳಾ ಜಾಗೃತಿ ವೇದಿಕೆ ಹಾಗೂ ಮಹಿಳಾ ಸಹಾಯ ಸಂಘದ ಸದಸ್ಯರು ಮತ್ತು ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರೋ ಹಿತ್ತಲು ಮಹಿಳಾ ಜಾಗೃತಿ ವೇದಿಕೆ ಹಾಗೂ ಸಮಸ್ತ ಮಹಿಳಾ ಸ್ವಹ ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಅಕ್ರಮ…

Read More

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ…

Read More