Headlines

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!!

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!! ರಿಪ್ಪನ್‌ಪೇಟೆ: ಕಳೆದೆರಡು ವರ್ಷದಿಂದ ಹಸಿ ಶುಂಠಿಗೆ ಬೆಲೆ ಇಲ್ಲ. ಆದ್ದರಿಂದ ಕೆಲ ವ್ಯಾಪಾರಸ್ಥರು, ದಲ್ಲಾಳಿಗಳು, ಶ್ರೀಮಂತ ರೈತರು ಕಂಡು ಕೊಂಡ ಪರಿಹಾರ ಗಂಧಕ ಬಳಸಿ ಒಣ ಶುಂಠಿ ಮಾಡುವುದು !ಶುಂಠಿಗೆ ಬಣ್ಣ ಬರಲು ಹಾಗೂ ಮಾರುಕಟ್ಟೆ ಆಕರ್ಷಿಸಲು ಗಂಧಕ ಬಳಸುವ ತಂತ್ರಕ್ಕೆ ಅವರು ಮೊರೆ ಹೋಗಿದ್ದಾರೆ. ಇದರಿಂದ ಅವರ ಕೆಲಸವೇನೋ ಆಗಿದೆ. ಆದರೆ ಶುಂಠಿ ಸಂಸ್ಕರಣೆಗೆ ಬಳಸುವ ಗಂಧಕದ ಹೊಗೆಯು ವಾತಾವರಣದಲ್ಲಿ ಸೇರಿ ದುರ್ನಾತ ಬೀರುತ್ತಿದೆ. ಶುಂಠಿಗೆ ಗಂಧಕ ಬಳಸುವುದರಿಂದ…

Read More

ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ

ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆಯ ಹಿನ್ನಲೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಪಟ್ಟಣದ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಶಾಸಕ ಬೇಳೂರು ಗೋಪಾಲಕೃಷ್ಣ ರವರು ವಿಧಾನಸಭೆ ಅಧಿವೇಶನದಲ್ಲಿರುವ ಹಿನ್ನಲೆಯಲ್ಲಿ ಅವರ ಸೂಚನೆ ಮೇರೆಗೆ ಶಾಸಕರ ಆಪ್ತರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ…

Read More

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್

ಹೆಚ್ಚಿನ ಬಡ್ಡಿ ವಸೂಲಿಗೆ ಇಳಿದರೆ ನಿರ್ದಾಕ್ಷಿಣ್ಯ ಕ್ರಮ – ಸಿಪಿಐ ಗುರಣ್ಣ ಹೆಬ್ಬಾಳ್ ರಿಪ್ಪನ್‌ಪೇಟೆ : ಖಾಸಗಿ ಅನಧಿಕೃತ ಹಣಕಾಸು ಲೇವಾದೇವಿದಾರರು ಮತ್ತು ಪಾನ್ ಬ್ರೋಕರ್ ಗಳು ಸಾಲ ನೀಡುವುದು ಮತ್ತು ಆಭರಣದ ಮೇಲೆ ಗಿರವಿ ಇಟ್ಟುಕೊಂಡು ಹಣ ನೀಡುವ ಮೂಲಕ ಹೆಚ್ಚಿನ ಬಡ್ಡಿ ವಸೂಲಾತಿ ಮಾಡುವ ಬಗ್ಗೆ ಗ್ರಾಹಕರಿಂದ ದೂರು ಬಂದರೆ ಯಾವುದೇ ಮುಲಾಜಿಲ್ಲದೇ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್ ಖಡಕ್ ವಾರ್ನಿಂಗ್ ನೀಡಿದರು….

Read More

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ

ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ  ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವ ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ  ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ…

Read More

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಬಾಗವಹಿಸಿ  ಭಾವ ಗೀತೆ ಹಾಗೂ ಜನಪದ ಗೀತೆಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ  ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ಪ್ರಥಮ ಸ್ಥಾನ. ಹಾಗೂ ಪ್ರಥಮ…

Read More

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ

RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಗವಟೂರಿನಲ್ಲಿ ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿದ್ದ 5 ಎಕರೆ ಜಾಗ ಖಾಸಗಿಯವರಿಂದ ಒತ್ತುವರಿಯಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಸರ್ವೆ ಕಾರ್ಯ ಇಂದು ನಡೆದು ಯಾವುದೇ ಒತ್ತುವರಿಯಾಗದೇ ಇರುವ ವಿಚಾರ ಬೆಳಕಿಗೆ ಬಂದಿದೆ. ಹೊಸನಗರ ರಸ್ತೆಯ ಗವಟೂರು ಗ್ರಾಮದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಾಯ್ದಿರಿಸಲಾಗಿರುವ ಜಾಗದಲ್ಲಿ ಸರ್ಕಾರದಿಂದ 30 ಲಕ್ಷ ರೂ. ವೆಚ್ಚದ ಬೇಲಿ ನಿರ್ಮಾಣ…

Read More

ವಿದ್ಯಾರ್ಥಿಗಳ ನೋವಿನ ಕೂಗಿಗೆ ಸ್ಪಂದಿಸದೇ ಮಾನವೀಯತೆ ಮರೆತ ಸಾರ್ವಜನಿಕರು – ಪೋಟೋ, ವೀಡಿಯೋ ಮಾಡುತ್ತಾ ನಿಂತ ಸತ್ಪ್ರಜೆಗಳು | ಸಕಾಲಕ್ಕೆ ಬಾರದ ಆಂಬುಲೆನ್ಸ್ – ಯುವಕನೊಬ್ಬನ ದಾರುಣ ಅಂತ್ಯ

ವಿದ್ಯಾರ್ಥಿಗಳ ನೋವಿನ ಕೂಗಿಗೆ ಸ್ಪಂದಿಸದೇ ಮಾನವೀಯತೆ ಮರೆತ ಸಾರ್ವಜನಿಕರು – ಪೋಟೋ, ವೀಡಿಯೋ ಮಾಡುತ್ತಾ ನಿಂತ ಸತ್ಪ್ರಜೆಗಳು | ಸಕಾಲಕ್ಕೆ ಬಾರದ ಆಂಬುಲೆನ್ಸ್ – ಯುವಕನೊಬ್ಬನ ದಾರುಣ ಅಂತ್ಯ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೂವರು ವಿದ್ಯಾರ್ಥಿಗಳು ಸುಮಾರು 50 ನಿಮಿಷ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಸಾರ್ವಜನಿಕರು ಹತ್ತಿರಕ್ಕೂ ಬಾರದೆ , ಆಂಬುಲೆನ್ಸ್ ಗೂ ಕರೆ ಮಾಡದೇ ಮಾನವೀಯತೆ ಮರೆತ ವಿಚ್ಚಿದ್ರಾವಕಾರಿ ಘಟನೆ ಮಲೆನಾಡ ಹೆಬ್ಬಾಗಿಲು ಹೊಸನಗರ ತಾಲೂಕಿನ ಸೂಡೂರು ರೈಲ್ವೆ ಗೇಟ್ ಬಳಿ ನಡೆದಿರುವು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 12/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 12 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

ರಿಪ್ಪನ್‌ಪೇಟೆ ಸಮುದಾಯ ಆಸ್ಪತ್ರೆಯ ಪೆನ್ಸಿಂಗ್ ಅಳವಡಿಕೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ

ರಿಪ್ಪನ್‌ಪೇಟೆ ಸಮುದಾಯ ಆಸ್ಪತ್ರೆಯ ಪೆನ್ಸಿಂಗ್ ಅಳವಡಿಕೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ RIPPONPETE | ಖಾಸಗಿಯವರು ಒತ್ತುವರಿ ಮಾಡಬಾರದ ಉದ್ದೇಶದಿಂದಾಗಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಕಾಯ್ದಿರಿಸಲಾದ 5 ಎಕರೆ ಜಾಗವನ್ನು ಪೋಡಿ ಮಾಡುವ ಮೂಲಕ ಪೆನ್ನಿಂಗ್ (ಬೇಲಿ) ಅಳವಡಿಸಿ ಮುಂದಿನ ದಿನಗಳಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಡಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುವ ಮೂಲಕ ಈ ಆಸ್ಪತ್ರೆಯನ್ನು ಸಮುದಾಯ ಅರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದೆಂದು ಶಾಸಕ , ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆಯ…

Read More

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ ಆಂಬುಲೆನ್ಸ್ ಸೇವೆಗೆ ಹಸಿರು ನಿಶಾನೆ ತೋರಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ದೇವರು ಮನುಷ್ಯನನ್ನು ಪರೀಕ್ಷಿಸಲೆಂದೇ ಜನನ-ಮರಣದ ನಡುವೆ ಜೀವನವೆಂಬ ಸಣ್ಣ ಅವಧಿಯನ್ನು ನೀಡಿದ್ಧಾನೆ. ಈ ಕಿರು ಅವಧಿಯಲ್ಲಿ ನಾವು ಮಾಡುವ ಸತ್ಕರ್ಮಗಳು ಮಾತ್ರ ನಮ್ಮನ್ನು ಕಾಪಾಡುತ್ತದೆ ಎಂದು ಮೊಹಿಯುದ್ದೀನ್ ಜುಮ್ಮಾ ಮಸೀದಿ ಧರ್ಮಗುರು ಮುನೀರ್ ಸಖಾಫಿ ಹೇಳಿದರು. ಮೊಹಿಯಿದ್ದೀನ್ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ನಡೆದ ಸಾರ್ವಜನಿಕ…

Read More