Headlines

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ ರಿಪ್ಪನ್‌ಪೇಟೆ – ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿದ್ದ ಪ್ರಕರಣ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯಗೊಂಡಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮ ಖಾತೆಯಲ್ಲಿ ಇದೆ  ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದರು ಈ ಹಿನ್ನಲೆಯಲ್ಲಿ ಪೊಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು….

Read More

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು ರಿಪ್ಪನ್‌ಪೇಟೆ – ಇಲ್ಲೊನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮಾ ಖಾತೆಯದ್ದು ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದಾರೆ.ಇದರಿಂದ ಅಂಗನವಾಡಿ ಮಕ್ಕಳು‌ ಕಳೆದೆರಡು ದಿನಗಳಿಂದ ಅಂಗನವಾಡಿಗೆ ಬಂದು ವಾಪಾಸ್ಸು ತೆರಳುತ್ತಿರುವ ಘಟನೆ ನಡೆದಿದೆ. ಈ ಬಗ್ಗೆ ಅಂಗನವಾಡಿ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯ ವಿಜೇತರನ್ನು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಲಕ್ಕಿ ಡ್ರಾ ದಲ್ಲಿ 265 ವಿಜೇತ ಸಂಖ್ಯೆಯಾಗಿದ್ದು ಎಲೆಕ್ಟ್ರಿಕ್ ಸ್ಕೂಟಿಯ  ವಿಜೇತರಾಗಿ ತೀರ್ಥಹಳ್ಳಿ ರಸ್ತೆಯ ಗ್ರಾಮ ಪಂಚಾಯತಿ ಬಡಾವಣೆಯ ನಿವಾಸಿ ರಾಣಿ ಕೋಂ ರಾಮಚಂದ್ರ ಎಂಬುವವರು ಆಯ್ಕೆಯಾಗಿದ್ದಾರೆ. ಈ…

Read More

ಅಪಘಾತ ತಡೆ ಅಭಿಯಾನ – ಕೆಂಚನಾಳದಲ್ಲಿ ರಿಪ್ಪನ್‌ಪೇಟೆ ಪೊಲೀಸರ ಕಾರ್ಯಾಚರಣೆ

ಬೆಳಗ್ಗೆ ಬೆಳಗ್ಗೆ ಇದ್ದಿದ್‌ ತಿಂದ್ಕೊಂಡ್‌ ಕೆಲಸಕ್ಕೆ ಹೋಗೋ ಟೈಂನಲ್ಲಿ ಪೊಲೀಸ್‌ ಜೀಪ್‌ ಸೀದಾ ಊರೊಳಗೆ ಬರ್ತಿದ್ದರೇ, ಎಂತಾಯ್ತೋ ಏನೋ? ಏನ್‌ ಕಥೆಯೋ ಏನೋ? ಇದೆಲ್ಲಿ ಬೇಡದಿರೋ ವ್ಯಾಪಾರ ಅಂತಾ ಅನ್ನಿಸದೇ ಇರದು. ಇಂದು ರಿಪ್ಪನ್‌ ಪೇಟೆ ಪೊಲೀಸರು ಕೆಂಚನಾಳ ಗ್ರಾಮಕ್ಕೆ ಎಂಟ್ರಿ ಕೊಟ್ಟಾಗ ಅಲ್ಲಿದ್ದವರಿಗೂ ಹಾಗೆ ಅನ್ನಿಸಿತ್ತೇನೋ? ಆದರೆ ಪೊಲೀಸರು ಬೇರೆಯದ್ದೆ ಕಾರಣಕ್ಕೆ ಅಲ್ಲಿಗೆ ಹೋಗಿದ್ದರು. ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಇಂದು ಕೆಂಚನಾಳ ಗ್ರಾಪಂ ವ್ಯಾಪ್ತಿಯ ಹಳ್ಳಿ ಹಳ್ಳಿಗಳಿಗೆ ತೆರಳಿ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಗಳಿಗೆ…

Read More

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ

ಮಾತೃ ಭಾಷೆ ಕನ್ನಡದ ಬಗ್ಗೆ ಕೀಳರಿಮೆ ಬೇಡಾ – ವಾಣಿ ಭಂಡಾರಿ ರಿಪ್ಪನ್‌ಪೇಟೆ;-ಪಾಶ್ವಿಮಾತ್ಯ  ಭಾಷೆಯ ಬಳಕೆಯಿಂದಾಗಿ ನಮ್ಮ ಮಾತೃಭಾಷೆ ಬಗ್ಗೆ ಕೀಳು ಭಾವನೆಯಲ್ಲಿಕಾಣುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ನಮ್ಮ ಮನೆಯಲ್ಲಿ ಮೊದಲ ಭಾಷೆಯಾಗಿಕನ್ನಡವೇಅಗಿದೆ ಮಗು ಅಮ್ಮಎಂದುಕರೆಯುವುದರಿಂದ ಆರಂಭವಾಗುವ ಭಾಷೆಯೆಕನ್ನಡಆದನ್ನು ಉಳಿಸಿ ಬೆಳಸುವ ಮೂಲಕ ಮಾತೃಭಾಷೆಯನ್ನು ಪ್ರೋತ್ಸಾಹಿಸುವಂತಾಗ ಬೇಕು ಎಂದು ಶಿವಮೊಗ್ಗ ಉಪನ್ಯಾಸಕಿ ವಾಣಿ ಭಂಡಾರಿ ಹೇಳಿದರು. ಇಲ್ಲಿನಕಲಾಕೌಸ್ತುಭಕನ್ನಡ ಸಂಘದ ವಾರ್ಷೀಕೋತ್ಸವ ಮತ್ತು ೬೯ ನೇ ಕನ್ನಡರಾಜ್ಯೋತ್ಸವಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿಉಪನ್ಯಾಸ ನೀಡಿ ಮಾತನಾಡಿ ಕನ್ನಡ ನವಂಬರ್ ತಿಂಗಳಿಗೆ…

Read More

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್ ರಿಪ್ಪನ್‌ಪೇಟೆ;- ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ಎಂದು ಸಾಗರ ಪ್ರಥಮ ದರ್ಜೆ ಕಾಲೇಜ್ ಕನ್ನಡ ಪ್ರಾಧ್ಯಾಪಕ ಡಾ.ಎ.ಬಿ.ಉಮೇಶ್ ಹೇಳಿದರು. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇಂದುಆಯೋಜಿಸಲಾದ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಕನ್ನಡ ಭಾಷೆಯನ್ನು ಬೇರೆಯವರಿಗೆಅರ್ಥವಾಗುವ ಹಾಗೆ…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ ರಿಪ್ಪನ್‌ಪೇಟೆ : ಸಹಪಾಠಿಯ ಶಾಲಾ ಬ್ಯಾಗ್ ನಲ್ಲಿದ್ದ ನಾಗರ ಹಾವನ್ನು ಗಮನಿಸಿ ತಕ್ಷಣವೇ ಸಮಯಪ್ರಜ್ಞೆ ಮತ್ತು ಚಾಣಾಕ್ಷತನದಿಂದ ಬ್ಯಾಗ್ ಜಿಪ್ ಮುಚ್ಚಿ ಬ್ಯಾಗನ್ನು ಶಾಲಾ ಆವರಣಕ್ಕೆ ಕೊಂಡೊಯ್ದು ಅಸಾಧಾರಣ ಧೈರ್ಯ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಬಾಳೂರು ಶಾಲೆಯ ವಿದ್ಯಾರ್ಥಿ ಆರ್ ಮಣಿಕಂಠ ಭಾಜನರಾಗಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಮಕ್ಕಳಿಗೆ ಪ್ರತಿವರ್ಷ ಮಕ್ಕಳ ದಿನಾಚರಣೆ…

Read More

ರಿಪ್ಪನ್‌ಪೇಟೆ – NREG ಯೋಜನೆಯಡಿ ಕ್ರೀಯಾ ಯೋಜನೆಯ ವಿಶೇಷ ಗ್ರಾಮಸಭೆ

ರಿಪ್ಪನ್‌ಪೇಟೆ : 2025-26ನೇ ಸಾಲಿನ ಎನ್.ಆರ್.ಈ.ಜಿ ಯೋಜನೆಯಡಿ ಇಂದು ಗ್ರಾಮ ಪಂಚಾಯ್ತಿ ಗ್ರಾಮ ಕ್ರಿಯಾ ಯೋಜನೆಯನ್ನು ತಯಾರಿಸುವ ವಿಶೇಷ ಗ್ರಾಮ ಸಭೆಯು ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯ ನೋಡಲ್ ಆಧಿಕಾರಿಯಾಗಿ ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶೇಷಾಚಲ ಭಾಗವಹಿಸಿ ಸರ್ಕಾರದ ಯೋಜನೆಯ ಕುರಿತು ನಾಗರೀಕರಿಗೆ ಜಾಗೃತಿ ಮೂಡಿಸಿ ಸೌಲಭ್ಯದ ಸದ್ಬಳಕೆಗೆ ಕರೆ ನೀಡಿದರು. ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ವಸತಿ ಗೃಹಕ್ಕೆ ರಸ್ತೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಟಿ…

Read More

ರಿಪ್ಪನ್‌ಪೇಟೆ | ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಗುರುವಾರ  ಆಯೋಜಿಸಿದ್ದ  ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು. ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಫ಼್ರೋಜ್ ಚಾಲನೆ…

Read More