Headlines

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ -ಸ್ಥಳೀಯರಲ್ಲಿ ಆತಂಕ!!

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ರಿಪ್ಪನ್ ಪೇಟೆ : ಇಲ್ಲಿನ ಕೋಡೂರು ಸಮೀಪದ ಕೀಳಂಬಿ ಗ್ರಾಮದಲ್ಲಿ ಜಾನುವಾರುವೊಂದರ ಮೇಲೆ ಕಾಡುಪ್ರಾಣಿಯೊಂದು ದಾಳಿ ನಡೆಸಿ ಕೊಂದಿರುವ ಘಟನೆ ವರದಿಯಾಗಿದ್ದು, ಇದು…

Read More

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿರುವ ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಏಕಾಏಕಿ ಕೆರೆಗೆ ಉರುಳುತಿದ್ದಂತೆ ಸ್ಥಳೀಯರು ಸಹಾಯಕ್ಕೆ…

Read More

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read More

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ ಕಲಾ ಕೌಸ್ತುಭ ಕನ್ನಡ ರಾಜೋತ್ಸವದ ಸಮಾರೋಪ ಸಮಾರಂಭ ರಿಪ್ಪನ್‌ಪೇಟೆ: “ಕನ್ನಡ ನಮ್ಮ ಮಾತೃಭಾಷೆ ಮಾತ್ರವಲ್ಲ, ಭಾವನೆಗಳ ಅಭಿವ್ಯಕ್ತಿ. ಎರಡು ಸಾವಿರ ವರ್ಷಗಳ ಪಾರಂಪರ್ಯ ಹೊಂದಿರುವ ನಮ್ಮ ಕನ್ನಡ ಭಾಷೆ ಅತ್ಯಂತ ಪುರಾತನ,” ಎಂದು ರಾಜ್ಯ ಯುವ ಕರ್ನಾಟಕ ವೇದಿಕೆಯ ಸಂಸ್ಥಾಪಕ-ರಾಜ್ಯಾಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ, ಬಿಗ್ ಬಾಸ್ 9 ಫೈನಲಿಸ್ಟ್ ರೂಪೇಶ್ ರಾಜಣ್ಣ ಹೇಳಿದ್ದಾರೆ. ಕಲಾಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ…

Read More

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ | ರಿಪ್ಪನ್ ಪೇಟೆಯ ಕಾವ್ಯಾ ಸೇರಿದಂತೆ ಕರ್ನಾಟಕದ ಮೂರು ಕ್ರೀಡಾಪಟುಗಳಿಗೆ ಬಹುಮಾನದ ಜತೆ ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ ವಿಶ್ವಕಪ್ ಜಯಿಸಿದ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿ ಅಭಿನಂದಿಸಿದ್ದಾರೆ. ತಂಡದಲ್ಲಿರುವ ಕರ್ನಾಟಕದ ಆಟಗಾರ್ತಿಯರ ಸಾಧನೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿ, ಅವರಿಗೆ ತಲಾ ₹10 ಲಕ್ಷ ನಗದು ಬಹುಮಾನ ಹಾಗೂ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದರು. ಕಾವೇರಿ ನಿವಾಸದಲ್ಲಿ…

Read More

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read More

ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಪೋಸ್ಟ್ ಮ್ಯಾನ್ ನ್ಯೂಸ್  ಕಚೇರಿ ಉದ್ಘಾಟನೆ ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ: “ಮಾಧ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಯಂತ್ರವಲ್ಲ, ಅದು ಸಂವಿಧಾನದ ನಾಲ್ಕನೆಯ ಅಂಗವಾಗಿ ಸಾರ್ವಜನಿಕರ ಧ್ವನಿ ಮತ್ತು ಪ್ರಜಾಪ್ರಭುತ್ವದ ಶಕ್ತಿ. ವರದಿಗಾರಿಕೆಯಲ್ಲಿ ನೇರವಂತಿಕೆ, ನೈಜತೆ ಹಾಗೂ ಪತ್ರಕರ್ತರ ನಿಷ್ಠೆ ಉಳಿಯುವ ಮಟ್ಟಕ್ಕೆ ಸಮಾಜದಲ್ಲಿಯೂ ವಿಶ್ವಾಸ ಮತ್ತು ಗೌರವ ಉಳಿಯುತ್ತದೆ” ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ…

Read More

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!??

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!?? ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ತೋಟದ ಕಂದು ದಾಟುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಎನ್ನಲಾಗುತಿದ್ದು ,…

Read More
Exit mobile version