ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence Day with flag hoisting ceremonies across government offices, schools, colleges, religious institutions and organizations. Students also participated in a successful parade despite heavy rain. ರಿಪ್ಪನ್ ಪೇಟೆ: ಪಟ್ಟಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿವಿಧ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು….

Read More

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ. Traffic disrupted on the Ripponpete-Ayanur road after a huge tree fell near Arasalu 9 MS. Police are clearing the road; alternative routes are available. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ–ಆಯನೂರು ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು,…

Read More

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಏಪ್ರಿಲ್ 5ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಏಪ್ರಿಲ್ 6ರಂದು ರಿಪ್ಪನ್‌ಪೇಟೆಯ ಸಾಗರ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮೂಲೆಗದ್ದೆ ಸದಾನಂದಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಂದರು. ಈ ಕುರಿತು ರಿಪ್ಪನ್‌ಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ…

Read More

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ | ಹಳದಿ ರುದ್ರಾಕ್ಷಿ ಹಲಸಿನ ಪ್ರಭೇದ ಸಂರಕ್ಷಣೆಗೆ ಮಾನ್ಯತೆ ರಿಪ್ಪನ್ ಪೇಟೆ: ನವದೆಹಲಿಯಲ್ಲಿ  ಬುಧವಾರ ನಡೆದ ಸಸ್ಯ ಪ್ರಭೇದಗಳ ಮತ್ತು ರೈತರ ಹಕ್ಕು ಪ್ರಾಧಿಕಾರದ  ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಜಿನೋಮ್ ಸೇವಿಯರ್ ‘ ಪ್ರಶಸ್ತಿಯನ್ನು  ಅನಂತಮೂರ್ತಿ ಜವಳಿಯವರಿಗೆ ನೀಡಿ…

Read More

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ಅಭಿವೃದ್ಧಿ – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ, ನ.13 – ಪಟ್ಟಣದ ವಿನಾಯಕ ಸರ್ಕಲ್‌ನ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳಿಗೆ ಇಂದು ಸಂಜೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, “ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ರಿಪ್ಪನ್‌ಪೇಟೆಯ ಅಭಿವೃದ್ಧಿ ಮಾಡಲಾಗುವುದು. ನಾಲ್ಕು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ಸರ್ಕಲ್‌ಗೆ…

Read More

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…

Read More

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…

Read More

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…

Read More

ರಿಪ್ಪನ್‌ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ರಿಪ್ಪನ್‌ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆಯುವಂತಹ ಬೆಳವಣಿಗೆಯೊಂದರಲ್ಲಿ ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು….

Read More