ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!?

ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!? ಶಿವಮೊಗ್ಗ: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ ಜೂನ್ 15ರಂದು ನಡೆದ ದೋಣಿ…

Read More

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು?

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು? ‘ಕಾಂತಾರ’ ದೋಣಿ ಅವಘಡ, ಹೊಂಬಾಳೆ ಕಾರ್ಯಕಾರಿ ನಿರ್ಮಾಪಕ ಸ್ಪಷ್ಟನೆಯೇನು.!? ಶಿವಮೊಗ್ಗದ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿದೆ ಆದರೆ ಈ ವೇಳೆ ದೊಡ್ಡ ಅವಘಡವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಚಿತ್ರ ನಟ ರಿಷಬ್ ಶೆಟ್ಟಿ ಸೇರಿದಂತೆ 30ಕ್ಕೂ ಹೆಚ್ಚು ಕಲಾವಿದರು ಬಚಾವ್ ಆಗಿದ್ದಾರೆ ಎನ್ನುವ ಸುದ್ದಿ ಮೂಲಗಳಿಂದ…

Read More

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…

Read More