Headlines

RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ

RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ ರಿಪ್ಪನ್ ಪೇಟೆ : ಸಾಲಭಾದೆಗೆ ಬೇಸತ್ತು ರೈತನೊಬ್ಬ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಹರತಾಳು ಗ್ರಾಮದ ಮಂಜಪ್ಪ ಬಿನ್ ನಾಗನಾಯ್ಕ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕೃಷಿ ಕೆಲಸಕ್ಕಾಗಿ ಹರತಾಳು ಕೃಷಿ ಪತ್ತಿನ ಸಹಕಾರ ಸಂಘದಿಂದ 1ಲಕ್ಷದ 90 ಸಾವಿರ ಹಾಗೂ ಕೃಷಿ ಕಾರ್ಯಕ್ಕಾಗಿ ಶಿವಮೊಗ್ಗದ ಅದಾನಿ ಫೈನಾನ್ಸ್ ನಲ್ಲಿ 7 ಲಕ್ಷ ಸಾಲ ಮಾಡಿದ್ದರು ಆದರೆ ಸರಿಯಾದ ಬೆಳೆ ಬಾರದೇ ಸಾಲ ಕಟ್ಟಲು…

Read More

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್‌ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್‌ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್‌ ನೀಡಿದ್ದಾರೆ. ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಸುಮಾರು 65 ಕ್ವಿಂಟಾಲ್‌ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್‌ ಎಂಬುವರಿಗೆ ಸೇರಿದ 23 ಕ್ವಿಂಟಾಲ್‌ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್‌ನಲ್ಲಿ ತುಂಬಿಸಲಾಗಿತ್ತು….

Read More