
RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ
RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ ರಿಪ್ಪನ್ ಪೇಟೆ : ಸಾಲಭಾದೆಗೆ ಬೇಸತ್ತು ರೈತನೊಬ್ಬ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಹರತಾಳು ಗ್ರಾಮದ ಮಂಜಪ್ಪ ಬಿನ್ ನಾಗನಾಯ್ಕ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕೃಷಿ ಕೆಲಸಕ್ಕಾಗಿ ಹರತಾಳು ಕೃಷಿ ಪತ್ತಿನ ಸಹಕಾರ ಸಂಘದಿಂದ 1ಲಕ್ಷದ 90 ಸಾವಿರ ಹಾಗೂ ಕೃಷಿ ಕಾರ್ಯಕ್ಕಾಗಿ ಶಿವಮೊಗ್ಗದ ಅದಾನಿ ಫೈನಾನ್ಸ್ ನಲ್ಲಿ 7 ಲಕ್ಷ ಸಾಲ ಮಾಡಿದ್ದರು ಆದರೆ ಸರಿಯಾದ ಬೆಳೆ ಬಾರದೇ ಸಾಲ ಕಟ್ಟಲು…