Headlines

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ ಶಿವಮೊಗ್ಗ ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮನ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಮೇಲೆ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಳೇಬೊಮ್ಮನಕಟ್ಟೆಯ ಶೇಖರಪ್ಪ ಎಂಬುವವರ ಪುತ್ರ ಅವಿನಾಶ್ (32) ಕೊಲೆಗೀಡಾದವ. ಅವಿನಾಶ್ 10 ವರ್ಷಗಳ ಹಿಂದೆ ನಡೆದ ರೌಡಿ ಶೀಟರ್ ತಮಿಳುಗಿರಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ನ್ಯಾಯಾಲಯ ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪೆರೋಲ್ ಮೇಲೆ ಅವಿನಾಶ್ ಈಚೆಗೆ ಮನೆಗೆ ಬಂದಿದ್ದನು ಎಂದು ತಿಳಿದುಬಂದಿದೆ.ಕೊಲೆ…

Read More

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್…

Read More
Exit mobile version