ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ…

Read More

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಲೆಕ್ಕ ವಿಭಾಗದ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಗುತ್ತಿಗೆದಾರನ ಬಳಿ ಲಂಚ ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಭದ್ರಾವತಿ ಮೂಲದ ಗುತ್ತಿಗೆದಾರ ಸುನೀಲ್ ಎಂಬುವರು 3 ಲಕ್ಷದ ಕೆಲಸ ಮಾಡಿ ಮುಗಿಸಿದ್ದು ಬಿಲ್ ಮಾಡಿಸಿಕೊಳ್ಳಲು ಅಕೌಂಟ್ ವಿಭಾಗದ ಸಿದ್ದೇಶ್ 12 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದನು. ಇಂದು ಕಚೇರಿಯಲ್ಲಿಯೇ 10 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ತಂಡ ದಾಳಿ…

Read More

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಾಗಾಗಿ ಗುತ್ತಿಗೆದಾರ ವಿ.ರವಿ ಹಲವು ಬಾರಿ ಹಣ…

Read More