ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ. ಗ್ರಾಮದಲ್ಲಿ ವಾರದ ಸಂತೆಯಾದ…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !!

ಆಟೋ ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ !! ತೀರ್ಥಹಳ್ಳಿ : ನಿಂತಿದ್ದ ಆಟೋವೊಂದಕ್ಕೆ ಸುಜುಕಿ ಕ್ಯಾರಿ ಶಾಮಿಯಾನ ವಾಹನವೊಂದು ಅತೀ ವೇಗವಾಗಿ ಬಂದು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದ ಘಟನೆ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಸಂಜೆ ಮೇಲಿನಕುರುವಳ್ಳಿಯ ರೇಷ್ಮೆ ಫಾರಂ ರಸ್ತೆಯ ಎದುರು ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಕಟ್ಟೆಹಕ್ಲು ಭಾಗದ ಶಾಮಿಯಾನ ಹಾಕುವ ಗಾಡಿ ಅತ್ಯಂತ ವೇಗವಾಗಿ ಬಂದಿದೆ. ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೋವೊಂದಕ್ಕೆ ಡಿಕ್ಕಿ ಹೊಡೆದು ಚರಂಡಿಗೆ…

Read More

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!! ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್  ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ…

Read More