
ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ
ಕಿಡಿಗೇಡಿಗಳಿಂದ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ವಿನಾಯಕ್ ರಿಂದ ಸ್ಥಳ ಪರಿಶೀಲನೆ ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಕೈಗಾರಿಕಾ ತ್ಯಾಜ್ಯವನ್ನು ಎಸೆಯುವ ಮೂಲಕ ಅರಣ್ಯ ಜೀವಿಗಳ ಸಂತತಿಯ ಮೇಲೆ ಪರಿಣಾಮ ಬೀರುವ ಮತ್ತು ಜೀವ ವೈವಿಧ್ಯತೆಯನ್ನು ಕಡಿಮೆ ಮಾಡುವ ಯತ್ನ ಕಿಡಿಗೇಡಿಗಳಿಂದ ನಡೆಯುತ್ತಿದೆ. ಹೌದು ಹೊಸನಗರ ತಾಲೂಕಿನ ಪುರಪ್ಪೆಮನೆ ಹಾಗೂ ಹರಿದ್ರಾವತಿ ಗ್ರಾಪಂ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ…