 
        
            ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ!
ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ! ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಶ್ರೀಗಂಧ ಕಳ್ಳ ಸಾಗಾಣಿಕೆ ಪತ್ತೆಯಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮೂಕಬಲ್ (56) ಎಂಬಾತನು 14.300 ಗ್ರಾಂ ಶ್ರೀಗಂಧವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ತಡೆದು ಬಂಧಿಸಿದ್ದಾರೆ. ನಂತರ ಪ್ರಕರಣವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಈ…
 
                         
                         
                         
                         
                         
                         
                         
                         
                         
                        