Headlines

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ಅಭಿವೃದ್ಧಿ – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ, ನ.13 – ಪಟ್ಟಣದ ವಿನಾಯಕ ಸರ್ಕಲ್‌ನ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳಿಗೆ ಇಂದು ಸಂಜೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, “ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ರಿಪ್ಪನ್‌ಪೇಟೆಯ ಅಭಿವೃದ್ಧಿ ಮಾಡಲಾಗುವುದು. ನಾಲ್ಕು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ಸರ್ಕಲ್‌ಗೆ…

Read More

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್ ಶೀಘ್ರದಲ್ಲೇ ಅಗಲೀಕರಣಗೊಂಡು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ “ಮಾದರಿ ಸರ್ಕಲ್” ಆಗಿ ರೂಪಾಂತರಗೊಳ್ಳಲಿದೆ. ಈ ಸಂಬಂಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಮತ್ತು ಮೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ತಯಾರಾಗಿರುವ ನೀಲನಕ್ಷೆ (ಬ್ಲೂಪ್ರಿಂಟ್) ಅನ್ನು ಬಿಡುಗಡೆಗೊಳಿಸಿದರು. ನಂತರ ಮಾದ್ಯಮದವರೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ,“ಸರ್ಕಲ್ ವಿಸ್ತರಣೆ,…

Read More

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…

Read More