Headlines

ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ

ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ ರಿಪ್ಪನ್‌ಪೇಟೆ: ಜನರ ಮತ ಕದ್ದುಕೊಂಡು ಅಧಿಕಾರದ ಕುರ್ಚಿ ಹಿಡಿದವರು ಪ್ರಜಾಪ್ರಭುತ್ವದ ಆತ್ಮವನ್ನೇ ಹತ್ತಿಕ್ಕಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ತೀವ್ರವಾಗಿ ಆರೋಪಿಸಿದ್ದಾರೆ. ಸೋಮವಾರ ಸಂಜೆ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ನಲ್ಲಿ ನಡೆದ “ವೋಟ್ ಚೋರ್, ಗದ್ದಿ ಚೋಡ್” ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದ ಅವರು, “ಮತ ಕಳವು ಪ್ರಜಾಪ್ರಭುತ್ವದ ವಿರುದ್ಧದ ಗಂಭೀರ ಅಪರಾಧ. ಜನರ ಆಶಯಗಳ ವಿರುದ್ಧ ನಡೆದ ಈ…

Read More
Exit mobile version