Headlines

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ

ಕೆಂಚನಾಲ ವ್ಯಾಪ್ತಿಯಲ್ಲಿ ಎರಡು ಕೆರೆಗಳ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ – ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವಿಶೇಷ ಆಸಕ್ತಿಯಿಂದ ಮಂಜೂರಾಗಿರುವ ಎರಡು ಕೆರೆಗಳ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಶಂಕುಸ್ಥಾಪನೆ ನೆರವೇರಿಸಿದರು. ಕೆಂಚನಾಲ ಗ್ರಾಮ ಪಂಚಾಯತ್ ಕೆಂಚನಾಲ ಈರಣ್ಣನ ಕೆರೆ ಹಾಗೂ ಮಸರೂರು ವಡ್ಡಿನ ಕೆರೆ ಏರಿ ಮೇಲೆ ರಸ್ತೆ ಸುರಕ್ಷತಾ ಕಾಮಗಾರಿಗೆ (ರೋಡ್ ಸೇಫ್ಟಿ ಕ್ರಾಶ್ ಬ್ಯಾರಿಯರ್ ) ಹೊಸನಗರ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ಮೊತ್ತ 25 ಲಕ್ಷ…

Read More
Exit mobile version