RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….

Read More