ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…

Read More