Headlines

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ ಹೊಸನಗರ ತಾಲ್ಲೂಕಿನ ಹೂವಿನಕೋಣಿ ಗ್ರಾಮದ ಸರಕಾರಿ ಶಾಲೆಯಲ್ಲಿ ಸಂಭವಿಸಿದ ಕೀಟನಾಶಕ ಘಟನೆ ಮಹತ್ವದ ತಿರುವು ಪಡೆದುಕೊಂಡಿದೆ. ಕೆಲವು ದಿನಗಳ ಹಿಂದೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ರಾಜ್ಯದಾದ್ಯಂತ ಆತಂಕ ಮೂಡಿಸಿತ್ತು. ಈ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖುದ್ದಾಗಿ ಟ್ವೀಟ್ ಮಾಡಿ, “ಇದು ಭಯೋತ್ಪಾದನೆಯಿಗಿಂತಲೂ ಭಯಾನಕ,” ಎಂದು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಪೊಲೀಸರ ತಂಡ ಕೂಡ ಜಾಗೃತಗೊಂಡು,…

Read More

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು…

Read More
Exit mobile version