ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department plantation watcher K.N. Ramu was seriously injured after a bear attack while on duty in Shidiginahalu village of Shikaripura taluk, Shivamogga district. Senior forest officials visited him at the hospital and provided support. ಶಿಕಾರಿಪುರ: ಕರ್ತವ್ಯ ನಿರ್ವಹಿಸುತ್ತಿದ್ದ ಅರಣ್ಯ ಇಲಾಖೆಯ ಪ್ಲಾಂಟೇಶನ್ ವಾಚರ್…

Read More

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra and MP B.Y. Raghavendra offered Bagina to Ambligola Reservoir after it filled up, bringing joy to farmers in the region. ಶಿಕಾರಿಪುರ, ಆ.8: ತಾಲೂಕಿನ ರೈತರ ಜೀವನಾಡಿಯಾಗಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ….

Read More

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ ಹೆತ್ತ ತಾಯಿಯ ಮಡಿಲಿಲ್ಲ, ಕುಡುಕ ತಂದೆಯ ಪ್ರೀತಿಯೂ ಇಲ್ಲ. ಇಂತಹ ನರಕಸದೃಶ ಬದುಕಿನಿಂದ ಪಾರಾಗಿ, ತನ್ನ ಬದುಕನ್ನು ತಾನೇ ಕಟ್ಟಿಕೊಳ್ಳಬೇಕೆಂಬ ಛಲದಿಂದ 8ನೇ ತರಗತಿಗೆ ಶಾಲೆ ಬಿಟ್ಟು ಶಿಕಾರಿಪುರಕ್ಕೆ ಬಂದಿದ್ದಳು 14 ವರ್ಷದ ಮುಗ್ಧ ಬಾಲಕಿ ಸಂಗೀತಾ. ಅವಳ ಕಣ್ಣಲ್ಲಿ ಭವಿಷ್ಯದ ನೂರಾರು ಬಣ್ಣದ ಕನಸುಗಳಿದ್ದವು. ಅಲ್ಲಿ ಸೌಭಾಗ್ಯ ಎಂಬಾಕೆಯ ಪರಿಚಯವಾಗಿ, ಆಕೆಯ ಪಿಜಿಯಲ್ಲಿ ಆಶ್ರಯವೂ ದೊರಕಿತ್ತು. ಬದುಕು…

Read More

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು ಶಿವಮೊಗ್ಗ: ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಮೂವರ ಮೇಲೆ ನಡೆದ ಚೂರಿ ದಾಳಿಯ ಪ್ರಕರಣದಲ್ಲಿ ಶಿಕಾರಿಪುರ ಟೌನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮುನ್ನಡೆದ ಜಗಳ ಸಂಬಂಧ ಇಬ್ಬರು ಪಕ್ಷಗಳು ಪರಸ್ಪರ ಹೊಡೆದಾಡಿಕೊಂಡು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದರ ಮಧ್ಯೆ ಊರಿನ ಕೆಲವರು ಸಮಸ್ಯೆ ಬಗೆಹರಿಸಲು ಆಸ್ಪತ್ರೆಗೂ ಆಗಮಿಸಿದ್ದರು. ಆದರೆ ಪರಿಸ್ಥಿತಿ ಶಾಂತಗೊಳ್ಳುವ ಬದಲು ಅಹಿತಕರ ತಿರುವು ಪಡೆದುಕೊಂಡಿತು. ಅದೇ…

Read More

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ ಶಿವಮೊಗ್ಗ, ಆಗಸ್ಟ್ : ಶಿಕಾರಿಪುರ ತಾಲ್ಲೂಕಿನ ಹೊಸೂರು ಹೋಬಳಿ, ಗೊಗ್ಗದ ರಾಜ್ಯ ಅರಣ್ಯದ ಸರ್ವೆ ನಂ.197ರಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಎಂಪಿಎಂ ನಡುತೋಪಿನಲ್ಲಿ ಪತ್ತೆಯಾದ ಈ ಚಿರತೆಯ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳ ಪ್ರಕಾರ, ಸುಮಾರು ಮೂರು ವರ್ಷದ ಗಂಡು ಚಿರತೆಯ ಮೃತದೇಹ ಇದಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬರುವವರೆಗೆ ಸಾವಿನ ಕಾರಣ ಸ್ಪಷ್ಟವಾಗುವುದಿಲ್ಲ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳೀಯರಿಂದ…

Read More

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ ಶಿಕಾರಿಪುರ: ಸದಾಶಿವಪುರ ತಾಂಡದಲ್ಲಿ ಇಂದು ಮುಂಜಾನೆ ಆನವಟ್ಟಿಗೆ ಹೊರಟಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೆರೆಯಲ್ಲಿ ಬಿದ್ದ ಅಪಘಾತ ನಡೆದಿದೆ. ಪ್ರಯಾಣಿಸುತ್ತಿದ್ದ ವೇಳೆ ಬಸ್ ಮೊದಲು ಕೆರೆಯ ದಡದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ನೀರಿಗೆ ಜಾರಿದೆ. ಈ ಅವಘಡದಲ್ಲಿ ಸುಮಾರು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾರಿಗೂ ಹೆಚ್ಚಿನ ಅನಾಹುತವಾಗಿಲ್ಲ. ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರದ ಸರ್ಕಾರಿ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ ಶಿಕಾರಿಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ಪಟ್ಟಣದ ಹೊರವಲಯ ಕೊಟ್ಟ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಜೈನುಲ್ಲಾ ಬಿನ್‌ ಇಬ್ರಾಹಿಂ (26) ಮತ್ತು ಕೋಯಲ್ (18) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರು ಚಾಲಕ ಅಭಿಷೇಕ್ (24) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ…

Read More

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ

ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ ಎಂ ಅವರು ವಾದ ಮಂಡಿಸಿದ್ದರು. ಶಿವಮೊಗ್ಗ : ಗಾಂಜಾ ಮಾರಾಟ ಪ್ರಕರಣದಲ್ಲಿ ತಾಯಿ, ಮಗನಿಗೆ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 13 ರಂದು ತೀರ್ಪು ನೀಡಿದೆ. ಶಿಕಾರಿಪುರ ಪಟ್ಟಣದ ನಿವಾಸಿಗಳಾದ ಯಾಸಿರ್ ಪಾಷಾ (27) ಹಾಗೂ…

Read More

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…

Read More

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು…

Read More