ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !? Shikaripura bandh called by VHP and Bajrang Dal over alleged attack on Bajrang Dal activists. Shops remain closed while vehicle and bus movement continues normally. ಶಿಕಾರಿಪುರ: ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳು ಇಂದು ಶಿಕಾರಿಪುರ ಬಂದ್‌ಗೆ…

Read More

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ ಹೆತ್ತ ತಾಯಿಯ ಮಡಿಲಿಲ್ಲ, ಕುಡುಕ ತಂದೆಯ ಪ್ರೀತಿಯೂ ಇಲ್ಲ. ಇಂತಹ ನರಕಸದೃಶ ಬದುಕಿನಿಂದ ಪಾರಾಗಿ, ತನ್ನ ಬದುಕನ್ನು ತಾನೇ ಕಟ್ಟಿಕೊಳ್ಳಬೇಕೆಂಬ ಛಲದಿಂದ 8ನೇ ತರಗತಿಗೆ ಶಾಲೆ ಬಿಟ್ಟು ಶಿಕಾರಿಪುರಕ್ಕೆ ಬಂದಿದ್ದಳು 14 ವರ್ಷದ ಮುಗ್ಧ ಬಾಲಕಿ ಸಂಗೀತಾ. ಅವಳ ಕಣ್ಣಲ್ಲಿ ಭವಿಷ್ಯದ ನೂರಾರು ಬಣ್ಣದ ಕನಸುಗಳಿದ್ದವು. ಅಲ್ಲಿ ಸೌಭಾಗ್ಯ ಎಂಬಾಕೆಯ ಪರಿಚಯವಾಗಿ, ಆಕೆಯ ಪಿಜಿಯಲ್ಲಿ ಆಶ್ರಯವೂ ದೊರಕಿತ್ತು. ಬದುಕು…

Read More