ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…

Read More

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕುತಂತ್ರ ಖಂಡಿಸಿ ಶಿಕಾರಿಪುರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ…

Read More