Headlines

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School, Ripponpete, along with education, panchayat, child protection and police departments to bring long-term absent students back to school. Three students re-enrolled. ರಿಪ್ಪನ್‌ಪೇಟೆ: ದೀರ್ಘಕಾಲದಿಂದ ಶಾಲೆಗೆ ಗೈರುಹಾಜರಾಗಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯಿತಿ ಹೊಸನಗರ, ಮಕ್ಕಳ ರಕ್ಷಣಾ…

Read More

2026 ಪ್ರಿಪೇರೇಟರಿ ಪ್ರಶ್ನೆ ಪತ್ರಿಕೆ ಸೋರಿಕೆ: ಮಕ್ಕಳ ಭವಿಷ್ಯದ ಮೇಲೆ ನಡೆದ ದಾಳಿ – ಭಾವುಕ ಮನವಿ

2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಶಿಕ್ಷಣ ಇಲಾಖೆಯ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಾಹಿತಿ ಮೈನಾನಾಸೀರ್ ಕಾರ್ಗಲ್ ಅವರ ಭಾವುಕ ಮನವಿ. ಒಂದು ನೋವಿನ ಮನವಿ – ಮಕ್ಕಳ ಭವಿಷ್ಯಕ್ಕಾಗಿ.. 2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇಡೀ ರಾಜ್ಯದಲ್ಲಿ ಸೋರಿಕೆಯಾಗಿದೆ ಎಂಬ ಸುದ್ದಿ ಕೇಳಿದ ಕ್ಷಣದಿಂದ ಮನಸ್ಸು ಭಾರವಾಗಿ ಕುಸಿದಿದೆ. ಇದು ಕೇವಲ ಒಂದು ಸುದ್ದಿ ಅಲ್ಲ…ಇದು ಸಾವಿರಾರು ಮಕ್ಕಳ ಕನಸುಗಳ ಮೇಲೆ ಬಿದ್ದ ಬಿರುಕು. ಬೆಳಗ್ಗಿನಿಂದ…

Read More

ಗಣಿತ ಪರೀಕ್ಷೆಗೂ ಮುನ್ನವೇ ಪಿಯುಸಿ ಪ್ರಶ್ನೆ ಪತ್ರಿಕೆ ವೈರಲ್ – ಲೀಕ್ ಹಿಂದಿನ ಕೈವಾಡ ಯಾರದ್ದು!!?? | ದೂರು ದಾಖಲು

Secondary PU Preparatory Exam 2026 Maths question paper leak case reported in Shivamogga, Karnataka. Complaint filed at Kote Police Station after the question paper went viral on social media. Education Department suspects leak during transportation; CCTV footage of strong room and nodal centers to be examined. ಗಣಿತ ಪರೀಕ್ಷೆಗೂ ಮುನ್ನವೇ ಪಿಯುಸಿ ಪ್ರಶ್ನೆ ಪತ್ರಿಕೆ ವೈರಲ್ – ಲೀಕ್…

Read More