Headlines

2026 ಪ್ರಿಪೇರೇಟರಿ ಪ್ರಶ್ನೆ ಪತ್ರಿಕೆ ಸೋರಿಕೆ: ಮಕ್ಕಳ ಭವಿಷ್ಯದ ಮೇಲೆ ನಡೆದ ದಾಳಿ – ಭಾವುಕ ಮನವಿ

2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಶಿಕ್ಷಣ ಇಲಾಖೆಯ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಾಹಿತಿ ಮೈನಾನಾಸೀರ್ ಕಾರ್ಗಲ್ ಅವರ ಭಾವುಕ ಮನವಿ. ಒಂದು ನೋವಿನ ಮನವಿ – ಮಕ್ಕಳ ಭವಿಷ್ಯಕ್ಕಾಗಿ.. 2026ರ ಮೊದಲ ಪ್ರಿಪೇರೇಟರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇಡೀ ರಾಜ್ಯದಲ್ಲಿ ಸೋರಿಕೆಯಾಗಿದೆ ಎಂಬ ಸುದ್ದಿ ಕೇಳಿದ ಕ್ಷಣದಿಂದ ಮನಸ್ಸು ಭಾರವಾಗಿ ಕುಸಿದಿದೆ. ಇದು ಕೇವಲ ಒಂದು ಸುದ್ದಿ ಅಲ್ಲ…ಇದು ಸಾವಿರಾರು ಮಕ್ಕಳ ಕನಸುಗಳ ಮೇಲೆ ಬಿದ್ದ ಬಿರುಕು. ಬೆಳಗ್ಗಿನಿಂದ…

Read More