Headlines

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಾದಕ ವಸ್ತು ಗಾಂಜಾ  ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ…

Read More

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ

SHIVAMOGGA | ಪತ್ನಿ ಮತ್ತು ಅತ್ತೆಯ ಕೊಲೆಗೆ ಯತ್ನಿಸಿದವನಿಗೆ ಶಿಕ್ಷೆ ಪ್ರಕಟ ಶಿವಮೊಗ್ಗ: ವಿಚ್ಛೇದಿತ  ಪತ್ನಿಯ ಮನೆಗೆ ತೆರಳಿ ಆಕೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡುವ ಉದ್ದೇಶದಿಂದ  ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಪತಿಗೆ ಜಿಲ್ಲಾ ನ್ಯಾಯಾಲಯ  ೨ ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಮತ್ತು ರೂ ೨೦ ಸಾವಿರ  ರೂ. ದಂಡ ವಿಧಿಸಿ ತೀರ್ಪು ನೀಡಿದೆ. ವಿದ್ಯಾನಗರದ ವಾಸಿ ರಾಘವೇಂದ್ರ (೩೮) ಶಿಕ್ಷಗೊಳಗಾದವನು.  ಈತನು, ತನ್ನ ಹೆಂಡತಿಯೊಂದಿಗೆ ವಿಚ್ಛೇದನ ಮಾಡಿಕೊಂಡಿದ್ದು, ಇಬ್ಬರೂ ಪ್ರತ್ಯೇಕವಾಗಿ ವಾಸವಿದ್ದರು….

Read More