
ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ
ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ ವ್ಯಕ್ತಿಯೋರ್ವ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಎಡಗೋಡು ಗ್ರಾಮದಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹೇಶ್ (48) ಮೃತ ವ್ಯಕ್ತಿಯಾಗಿದ್ದಾರೆ. ಖಾಸಗಿ ವ್ಯಕ್ತಿಯ ಬಳಿ 5 ಸಾವಿರ ರೂಪಾಯಿ ಸಾಲ ಪಡೆದಿದ್ದರು. 5…