
ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ
ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಶಿವಮೊಗ್ಗ : ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿ ಅಶಾಂತಿ ಮೂಡಿಸಿರುವ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ನ ಜಿಡಿ ಮಂಜುನಾಥ್ ನೇತೃತ್ವದಲ್ಲಿ ಎಸ್ಪಿ ಮಿಥುನ್ ಕುಮಾರ್ ಗೆ ಮನವಿ ಸಲ್ಲಿಸಲಾಯಿತು. ಜು.21 ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ…