Headlines

ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Bike accident – Engineering student from Hosanagar dies in Bengaluru ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು Bike accident – Engineering student from Hosanagar dies in Bengaluru Bike accident – Engineering student from Hosanagar dies in Bengaluru ಹೊಸನಗರ : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹೊಸನಗರ ಮೂಲದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಮೃತರನ್ನು…

Read More

ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ

Two people were attacked and murdered with deadly weapons for allegedly helping in a love marriage. ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ Two people were attacked and murdered with deadly weapons for allegedly helping in a love marriage. Two people were attacked and murdered with deadly weapons for allegedly helping in a…

Read More

ಅಬಕಾರಿ ಇಲಾಖೆಯಿಂದ ದಿಡೀರ್ ದಾಳಿ – 51.75 ಲೀ ಗೋವಾ ಮದ್ಯ ಪತ್ತೆ

ಅಬಕಾರಿ ಇಲಾಖೆಯಿಂದ ದಿಡೀರ್ ದಾಳಿ – 51.75 ಲೀ ಗೋವಾ ಮದ್ಯ ಪತ್ತೆ ಶಿವಮೊಗ್ಗ, ಡಿಸೆಂಬರ್ 11: ಶಿವಮೊಗ್ಗ ತಾಲೂಕು ಗೋವಿಂದಪುರದಲ್ಲಿ ಅಬಕಾರಿ ಇಲಾಖೆ ದಿಡೀರ್ ದಾಳಿ ನಡೆಸಿ ಗೋವಾದ ಅಕ್ರಮ ಮದ್ಯ ವಶಕ್ಕೆ ಪಡೆದಿದ್ದಾರೆ. ಗೋವಿಂದಪುರದ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ಡಿ.10 ರಂದು ದಾಳಿ ನಡೆಸಿ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಿದ್ದ 51.75 ಲೀ ಗೋವಾ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು…

Read More

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read More

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡವಾಗಿ ಭಾರತಕ್ಕೆ ಕೀರ್ತಿ ತಂದ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಭಾಗಿಯಾಗಿದ್ದರು. ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದುಕೊಟ್ಟ ಈ ಸಾಧನೆಯನ್ನು ಗುರುತಿಸಿ ಹೊಸನಗರ ತಾಲ್ಲೂಕು ತಹಶೀಲ್ದಾರ್ ಭರತ್ ರಾಜ್ ಅವರು ತಾಲ್ಲೂಕು ಆಡಳಿತದ ಪರವಾಗಿ ಕಾವ್ಯಾ ಅವರನ್ನು ಅವರ ಸ್ವಗೃಹವಾದ ಬರುವೆ ಗ್ರಾಮಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್‌ಷಿಪ್…

Read More

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ ಕಲಾ ಕೌಸ್ತುಭ ಕನ್ನಡ ರಾಜೋತ್ಸವದ ಸಮಾರೋಪ ಸಮಾರಂಭ ರಿಪ್ಪನ್‌ಪೇಟೆ: “ಕನ್ನಡ ನಮ್ಮ ಮಾತೃಭಾಷೆ ಮಾತ್ರವಲ್ಲ, ಭಾವನೆಗಳ ಅಭಿವ್ಯಕ್ತಿ. ಎರಡು ಸಾವಿರ ವರ್ಷಗಳ ಪಾರಂಪರ್ಯ ಹೊಂದಿರುವ ನಮ್ಮ ಕನ್ನಡ ಭಾಷೆ ಅತ್ಯಂತ ಪುರಾತನ,” ಎಂದು ರಾಜ್ಯ ಯುವ ಕರ್ನಾಟಕ ವೇದಿಕೆಯ ಸಂಸ್ಥಾಪಕ-ರಾಜ್ಯಾಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ, ಬಿಗ್ ಬಾಸ್ 9 ಫೈನಲಿಸ್ಟ್ ರೂಪೇಶ್ ರಾಜಣ್ಣ ಹೇಳಿದ್ದಾರೆ. ಕಲಾಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…

Read More

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read More

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!??

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!?? ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ತೋಟದ ಕಂದು ದಾಟುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಎನ್ನಲಾಗುತಿದ್ದು ,…

Read More