Headlines

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…

Read More

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್‌ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್‌ನ್ನು ಕ್ಲಿಕ್ ಮಾಡಿದ…

Read More

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.!

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.! ರಿಪ್ಪನ್‌ಪೇಟೆ, ಸೆಪ್ಟೆಂಬರ್ 27:ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕೆಲವು ಜನರು ಅಕ್ರಮವಾಗಿ ಸಂಗ್ರಹಿಸಿ ಮಾರುಕಟ್ಟೆಗೆ…

Read More

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು ಶಿವಮೊಗ್ಗ: ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಮೂವರ ಮೇಲೆ ನಡೆದ ಚೂರಿ ದಾಳಿಯ ಪ್ರಕರಣದಲ್ಲಿ ಶಿಕಾರಿಪುರ ಟೌನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮುನ್ನಡೆದ ಜಗಳ ಸಂಬಂಧ ಇಬ್ಬರು ಪಕ್ಷಗಳು ಪರಸ್ಪರ ಹೊಡೆದಾಡಿಕೊಂಡು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದರ ಮಧ್ಯೆ ಊರಿನ ಕೆಲವರು ಸಮಸ್ಯೆ ಬಗೆಹರಿಸಲು ಆಸ್ಪತ್ರೆಗೂ ಆಗಮಿಸಿದ್ದರು. ಆದರೆ ಪರಿಸ್ಥಿತಿ ಶಾಂತಗೊಳ್ಳುವ ಬದಲು ಅಹಿತಕರ ತಿರುವು ಪಡೆದುಕೊಂಡಿತು. ಅದೇ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/09/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತ್ರೈಮಾಸಿಕ…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More

ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು

ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ ಹೊಂಡದಲ್ಲಿ ನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ದುರಂತದ ಕರಿ ನೆರಳನ್ನು ಬೀರಿದೆ. ಪೊಲೀಸರು ಇದನ್ನು “ಆಕಸ್ಮಿಕ ಸಾವು”…

Read More

ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು

ಹುಂಚ ಅಡಿಕೆ ತೋಟದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆ – ಅಧಿಕಾರಿಗಳ ತುರ್ತು ಭೇಟಿ ,ತನಿಖೆ ಚುರುಕು ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ? ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂ. 52/2 ರಲ್ಲಿ ರಾಮಪ್ಪ ಬಿನ್ ಮರಿಯಪ್ಪ ಅವರ ಅಡಿಕೆ ತೋಟದ ಹೊಂಡದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆಯಾಗಿದ್ದು, ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಸೋಮವಾರ ಬೆಳಿಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಹೊರಬಿದ್ದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ…

Read More

HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!

HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ…

Read More