Headlines

ಕಾರ್ ಮೆಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ ಮಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ:  ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹರಿತವಾದ ಆಯುಧದಿಂದ  ಚುಚ್ಚಿ  ಹೊಸಳ್ಳಿಯ ಕಾರ್ ಮೆಕ್ಯಾನಿಕ್‌ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. ಜಿಕ್ರುಲ್ಲಾ (೨೮) ಎಂಬಾತನನ್ನು ಕೊಲೆಗೈದಿದ್ದ  ಮಿಳಘಟ್ಟದ ಶಹಬಾಜ್ ಶರೀಫ್ (೨೦) ಟೆಂಪೋ ಸ್ಟ್ಯಾಂಡ್ ಬಳಿಯ  ವಸೀಂ ಅಕ್ರಂ  ಅಲಿಯಾಸ್  ಉಂಗ್ಲಿ (೨೦),  ಬುದ್ಧನಗರದ ವಸೀಂ ಅಕ್ರಂ ಅಲಿಯಾಸ್  ಕಾಲಾ ವಸೀಂ (೨೦)   ಮತ್ತು  ಮುರಾದ್‌ನಗರದ…

Read More

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಮದ್ಯ ಸೇವನೆ ವೇಳೆ ಪ್ರಸ್ತಾಪವಾದ ವಿಷಯದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ  ಇರಿದು ಗಾಯಗೊಳಿಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಜ.೧೩ ರಂದು ಈ ಬಗ್ಗೆ  ಕಿರಣ್ ಎಂಬುವರು ವಿನೋಬನಗರ ಪೊಲೀಸ್  ಠಾಣೆಯಲ್ಲಿ   ಆನಂದ್, ನಿತಿನ್, ಮೋಹನ್, ಮಾಲತೇಶ,, ರಾಕೇಶ್ ಅಡ್ಡು ಎಂಬುವರ ವಿರುದ್ಧ ದೂರು ದಾಖಲಿಸಿದ್ದಾರೆ. ಕಿರಣ್ ಎಂಬುವರ ಸ್ನೇಹಿತನಾದ ಸದಾನಂದ ಇವರಿಗೆ ಆನಂದ ಬಿನ್ ಜಯರಾಮ, ನಿತಿನ್ ಬಿನ್ ನಾಗರಾಜ,…

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More