Headlines

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು

ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ನಡುವೆ ಕಿರಿಕ್ : ಚಾಕು ಇರಿತಕೊಳಗಾದ ಓರ್ವ ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಮದ್ಯ ಸೇವನೆ ವೇಳೆ ಪ್ರಸ್ತಾಪವಾದ ವಿಷಯದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ  ಇರಿದು ಗಾಯಗೊಳಿಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಜ.೧೩ ರಂದು ಈ ಬಗ್ಗೆ  ಕಿರಣ್ ಎಂಬುವರು ವಿನೋಬನಗರ ಪೊಲೀಸ್  ಠಾಣೆಯಲ್ಲಿ   ಆನಂದ್, ನಿತಿನ್, ಮೋಹನ್, ಮಾಲತೇಶ,, ರಾಕೇಶ್ ಅಡ್ಡು ಎಂಬುವರ ವಿರುದ್ಧ ದೂರು ದಾಖಲಿಸಿದ್ದಾರೆ. ಕಿರಣ್ ಎಂಬುವರ ಸ್ನೇಹಿತನಾದ ಸದಾನಂದ ಇವರಿಗೆ ಆನಂದ ಬಿನ್ ಜಯರಾಮ, ನಿತಿನ್ ಬಿನ್ ನಾಗರಾಜ,…

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More
Exit mobile version