ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ ಶಿವಮೊಗ್ಗ: ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು. ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ  64 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಾಕ್ ಮಾಡುತ್ತಿದ್ದರು .  ಆವೇಳೆ  ಇಬ್ಬರು ಕಳ್ಳರು…

Read More

ಲೈಂಗಿಕ ಕಿರುಕುಳದ ಆರೋಪ : ಮೆಗ್ಗಾನ್ ಭೋಧನಾ ಆಸ್ಪತ್ರೆಯ ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ

ಲೈಂಗಿಕ ಕಿರುಕುಳದ ಆರೋಪ: ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ ಶಿವಮೊಗ್ಗ: ನಗರದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ|| ಅಶ್ವಿನ್ ಹೆಬ್ಬಾರ್  ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ  ಆರೋಪದ ಹಿನ್ನೆಲೆಯಲ್ಲಿ  ಅವರನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ಪೀಪಲ್ ಲಾಯರ್ಸ್ ಗೀಲ್ಡ್‌ನ ಮುಖ್ಯಸ್ಥ ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ. ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಕರಣ ದಾಖಲಾಗುತ್ತಿದ್ದಂತೆ ಡಾ|| ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಆತನನ್ನು ಹುಡುಕಿ ಬಂಧಿಸಬೇಕು. ಪೊಲೀಸರು ಕೂಡ ಸುಮ್ಮನಿದ್ದಾರೆ. ಜಿಲ್ಲಾಧಿಕಾರಿ ಮತ್ತು…

Read More

RIPPONPETE | ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್)

ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ಗುಡ್ಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರು ಚಾರಣ(ಟ್ರೆಕ್ಕಿಂಗ್) ಮಾಡುವ ಮೂಲಕ ಜೇನುಕಲ್ಲಮ್ಮ ದೇವಿ ಆಶೀರ್ವಾದ ಪಡೆದರು. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಪಕ್ಕದಲ್ಲಿರುವ ದೇವಿಯ ಮೂಲ ಸ್ಥಾನವಿರುವ ಗುಡ್ಡಕ್ಕೆ ಪೊಲೀಸ್ ಸಿಬ್ಬಂದಿಗಳು ಚಾರಣ ( ಟ್ರೆಕ್ಕಿಂಗ್) ಮೂಲಕ ಸಾಗಿ ಮೂಲ ದೇವಸ್ಥಾನದ ದರ್ಶನ ಪಡೆದು ಆ ನಂತರ ಶ್ರೀ…

Read More