
ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ
ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ ಶಿವಮೊಗ್ಗ: ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು. ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ 64 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಾಕ್ ಮಾಡುತ್ತಿದ್ದರು . ಆವೇಳೆ ಇಬ್ಬರು ಕಳ್ಳರು…