Headlines

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

Murder suspect shot in leg after attempting to attack police Murder suspect shot in leg after attempting to attack police ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ…

Read More

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…

Read More

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ –

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ – ರಿಪ್ಪನ್ ಪೇಟೆ : ಜನಸ್ನೇಹಿಯಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿರುವ ಪೊಲೀಸ್ ಇಲಾಖೆ ಮಕ್ಕಳಿಗೂ ಆಪ್ತವೆನಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆ ಠಾಣೆಯ ಪಿಎಸ್ ಐ  ಪ್ರವೀಣ್ ಎಸ್ ಪಿ ಮಕ್ಕಳಿಗೆ ಪೊಲೀಸರ ಕರ್ತವ್ಯ, ಜವಾಬ್ದಾರಿ, ಕಾನೂನು ಮತ್ತಿತರ ವಿಷಯಗಳ ಬಗ್ಗೆ ಪಾಠ ಮಾಡಿದ್ದಾರೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಕುವೆಂಪು ಸಭಾಂಗಣದಲ್ಲಿ ಮಕ್ಕಳಿಗಾಗಿ ಬೇಸಿಗೆ…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಮಚ್ಚೆ, ದರ್ಶನ್, ಕೇಶವ, ನಾಗರಾಜರನ್ನ ಬಂಧಿಸಲಾಗಿದೆ. ಬಂಧಿತರಿಂದ 1 ಕೆಜಿ 225 ಗ್ರಾಂ ಒಣ ಗಾಂಜಾವನ್ನ ಶಿವಮೊಗ್ಗದ ಸಿಇಎನ್ ಪೊಲಿಸರು ವಶಕ್ಕೆ ಪಡೆಯಲಾಗಿದೆ ಶಿವಮೊಗ್ಗ ತಾಲ್ಲೂಕು ಬೊಮ್ಮನಕಟ್ಟೆ ಯಿಂದ ಬಸವಗಂಗೂರು ಕಡೆ ಹೋಗುವ ರಸ್ತೆಯ ಮಧ್ಯದಲ್ಲಿ  ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ  ಮಾಹಿತಿಯ ಮೇರೆಗೆ ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ದಾಳಿ ನಡೆದಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿರಾದ  1.ಆಕಾಶ ಸಿ @…

Read More

HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!??

HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!?? ಹೊಸನಗರ : ಪಟ್ಟಣದ ಜನನಿಬಿಡ ಪ್ರದೇಶವಾದ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಡಹಗಲೇ ಯುವತಿಯೊಬ್ಬಳ ಬ್ಯಾಗ್ ನ್ನು ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪಟ್ಟಣದಾದ್ಯಂತ ಸುದ್ದಿಯಾಗಿತ್ತು. ವಿಷಯ ಹಬ್ಬುತಿದ್ದಂತೆ ಮಾವಿನಕೊಪ್ಪ ಸರ್ಕಲ್ ನಲ್ಲಿ ಇಬ್ಬರು ಕಳ್ಳರನ್ನು ಜನರು ತಡೆಗಟ್ಟಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ ಅಷ್ಟಕ್ಕೂ ಇದೊಂದು ಪೊಲೀಸ್…

Read More

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು ಶಿವಮೊಗ್ಗ  : ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಕುತೂಹಲಕಾರಿ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ ದೃಶ್ಯವು, ಕಟ್ಟಡವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಅವರು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್…

Read More

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು   ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್,…

Read More

ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ

ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ ಶಿವಮೊಗ್ಗ: ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯೇ ವೀಲಿಂಗ್ ಮಾಡಿ ಸಿಕ್ಕಿಬಿದ್ದ ಸವಾರನಿಗೆ 5 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಶಿವಮೊಗ್ಗ ನಗರದ ಗಾರ್ಡನ್ ಏರಿಯಾದ ಗೌರವ್ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ತಿರುಮಲೇಶ್‌ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ವೀಲಿಂಗ್ ಮಾಡಿದ್ದನು. ಆತನ ವಿರುದ್ಧ ಪೊಲೀಸರು ನೋಟೀಸ್ ನೀಡಿದ್ದು, ಇದೀಗ ಶಿವಮೊಗ್ಗದ ಜಿಲ್ಲಾ…

Read More

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ

ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ ಶಿವಮೊಗ್ಗ : ಬಸ್‌ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. ನಗರದ KSRTC ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತುವಾಗ ವ್ಯಾನಿಟಿ ಬ್ಯಾಗ್‌ನಿಂದ ಕಳ್ಳತನವಾಗಿದೆ. ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ಗಮನಿಸಿದಾಗ ಜಿಪ್‌ ತೆರೆದಿರುವುದು ಗೊತ್ತಾಗಿದೆ….

Read More