ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ತೀರ್ಥಹಳ್ಳಿ : ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿಯ ತನ್ನ ಮನೆಯ ಹಿಂದೆ ಹೂತಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದು ಕೆಜಿ ಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ  ನಡೆದಿದೆ. ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯ ಹಿತ್ತಲಿನಲ್ಲಿ ತಂದು ಹೂತಿಟ್ಟಿದ್ದ. ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆರೋಪಿಯನ್ನು ಕರೆ ತಂದಿದ್ದ ಮಾಗಡಿ…

Read More

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಅರಣ್ಯ ಇಲಾಖೆಯ ವಾಚರ್ ಬೈಕ್ ನ್ನು ಕದ್ದು ಗಿರಾಕಿ ಸಿಗುವವರೆಗೂ ಕಾಡಿನೊಳಗೆ ಮುಚ್ಚಿಟ್ಟಿದ್ದ ಖತರ್ ನಾಕ್ ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಬಂಧಿಸಿ ಅಂದಾಜು 25 ಸಾವಿರ…

Read More

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್…

Read More

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಿಂದ ಮಂಗಳೂರಿನ ಬಿ.ಸಿ ರಸ್ತೆಗೆ  ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ  407 ಐಷರ್ ವಾಹನವನ್ನ ಬಜರಂಗದಳ ಯುವಕರು ತಡೆದು ಜಯನಗರ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.  ವಾಹನವನ್ನ ಉಷ ನರ್ಸಿಂಗ್ ಹೋಮ್ ವೃತ್ತದ ಬಳಿ ಹಿಂದೂ ಸಂಘಟನೆಗಳು ತಡೆದಿದ್ದಾರೆ. ನಂತರ 112 ಪೊಲೀಸರಿಗೆ ಕರೆಯಲಾಗಿದೆ. 407 ಐಷರ್ ವಾಹನದಲ್ಲಿ ಟಾರ್ಪಲ್ ಮುಚ್ಚಿ ಸಾಗಿಸಲಾಗುತ್ತಿತ್ತು. ಟಾರ್ಪಲ್ ಸಮೇತ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನ ತಂದು ನಿಲ್ಲಿಸಲಾಗಿದೆ. ಟಾರ್ಪಲ್ ಬಿಚ್ಚಿ ನೋಡಿದಾಗ…

Read More

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ ಹಸಿರು ಸೇನಾನಿ ಎಂದೇ ಖ್ಯಾತರಾಗಿ, 40 ಬಾರಿ ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿ, ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ಹಾಲೇಶಪ್ಪ ಅವರ…

Read More