
ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು
ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ತೀರ್ಥಹಳ್ಳಿ : ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿಯ ತನ್ನ ಮನೆಯ ಹಿಂದೆ ಹೂತಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದು ಕೆಜಿ ಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯ ಹಿತ್ತಲಿನಲ್ಲಿ ತಂದು ಹೂತಿಟ್ಟಿದ್ದ. ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆರೋಪಿಯನ್ನು ಕರೆ ತಂದಿದ್ದ ಮಾಗಡಿ…