ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…

Read More

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…

Read More

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು…

Read More

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ…

Read More

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಶಿವಮೊಗ್ಗ : ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿ ಅಶಾಂತಿ  ಮೂಡಿಸಿರುವ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ನ ಜಿಡಿ ಮಂಜುನಾಥ್ ನೇತೃತ್ವದಲ್ಲಿ ಎಸ್ಪಿ ಮಿಥುನ್ ಕುಮಾರ್ ಗೆ ಮನವಿ ಸಲ್ಲಿಸಲಾಯಿತು.  ಜು.21 ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ…

Read More

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ ಶಿವಮೊಗ್ಗ, ಜುಲೈ 23 – ಇಂದು ಸಂಜೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶರಾವತಿ ನಗರದಲ್ಲೊ ನಡೆದಿದೆ. ಶಬ್ದದ ತೀವ್ರತೆಗೆ ನೆರೆಮನೆಯವರು ಭಯದಿಂದ ಓಡಿ ಬಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿ ವಾಸಿಸುತ್ತಿರುವ ಎಂ.ಬಿ. ಪೀರಾನ್ ಸಾಬ್ (48) ಅವರ ಮನೆಯಲ್ಲಿ…

Read More

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…

Read More

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು…

Read More

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಶಿವಮೊಗ್ಗ  ಜು. 22: ಮನೆ ಮುಂಭಾಗ ನಿಲ್ಲಿಸಿದ್ದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕೃಷಿಕ ಓಂಕಾರಪ್ಪ ಎಂಬುವರ ಮನೆಯ ಬಳಿ ತಡರಾತ್ರಿ 1 ಗಂಟೆ ಸರಿಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿರುವುದನ್ನು ಗಮನಿಸಿದ ಓಂಕಾರಪ್ಪ ಅವರು, ಹೊರಬಂದು ಗಮನಿಸಿದಾಗ ಬೈಕ್…

Read More