Headlines

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು

ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ. ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು…

Read More

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ ಕನ್ನಡ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಮಚಂದ್ರ (54) ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು,ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾರೇಜ್ ರಾಮು ಎಂದೇ ಪ್ರಸಿದ್ದರಾಗಿದ್ದ ಅವರು ಜನಮನ್ನಣೆ ಗಳಿಸಿದ್ದರು. ರಿಪ್ಪನ್ ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಹೊಸನಗರ ರಸ್ತೆಯ ನಿವಾಸಿ ರಾಮಚಂದ್ರ (ಗ್ಯಾರೇಜ್ ರಾಮು) ಅನಾರೋಗ್ಯದ. ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು…

Read More

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ ರಿಪ್ಪನ್ ಪೇಟೆ : ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ , ಪದ್ಮಾವತಿ , ನಗೀನಾ , ಸುಶೀಲ ಮತ್ತು ಹಸೀನಾ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ನಾವುಗಳು ಸುಮಾರು 16 ವರ್ಷದಿಂದ…

Read More

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ 

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ  ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ  ವೃದ್ಧೆಯನ್ನು ಕಂಬಕ್ಕೆ ಕಟ್ಟಿ  ಹಲ್ಲೆ ನಡೆಸಿರುವ  ಘಟನೆ ಆನಂದಪುರ‌ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು  ಪ್ರಶ್ನೆ ಮಾಡಿದಕ್ಕೆ   ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ  ಹುಚ್ಚಮ್ಮ ಗೆ ಕೆಟ್ಟದಾಗಿ…

Read More

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ವರದಿಯನ್ನಾಧರಿಸಿ ಗ್ರಾಮ-ಓನ್ ಕೇಂದ್ರದ ಲೈಸೆನ್ಸ್(ಐಡಿ)ನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ…

Read More

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ ಬಸ್ಸು ಚಲಿಸುತ್ತಿರುವಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹನಿಯ ಬಳಿ ನಡೆದಿದೆ. ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ, ಒಂದು ವೇಳೆ ಈ ಸಂಧರ್ಭದಲ್ಲಿ ವಿದ್ಯುತ್ ಇದ್ದಿದ್ದರೆ ಭಾರಿ ಅನಾಹುತವಾಗುವ…

Read More

ಲೈಂಗಿಕ ಕಿರುಕುಳದ ಆರೋಪ : ಮೆಗ್ಗಾನ್ ಭೋಧನಾ ಆಸ್ಪತ್ರೆಯ ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ

ಲೈಂಗಿಕ ಕಿರುಕುಳದ ಆರೋಪ: ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ ಶಿವಮೊಗ್ಗ: ನಗರದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ|| ಅಶ್ವಿನ್ ಹೆಬ್ಬಾರ್  ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ  ಆರೋಪದ ಹಿನ್ನೆಲೆಯಲ್ಲಿ  ಅವರನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ಪೀಪಲ್ ಲಾಯರ್ಸ್ ಗೀಲ್ಡ್‌ನ ಮುಖ್ಯಸ್ಥ ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ. ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಕರಣ ದಾಖಲಾಗುತ್ತಿದ್ದಂತೆ ಡಾ|| ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಆತನನ್ನು ಹುಡುಕಿ ಬಂಧಿಸಬೇಕು. ಪೊಲೀಸರು ಕೂಡ ಸುಮ್ಮನಿದ್ದಾರೆ. ಜಿಲ್ಲಾಧಿಕಾರಿ ಮತ್ತು…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ…

Read More

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ ರಿಪ್ಪನ್ ಪೇಟೆ : ಅಳಿವಿನಂಚಿನಲ್ಲಿರುವ ಅಪರೂಪದ ಜೀವಿ ಹಾರುವ ಓತಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಶಿಕ್ಷಕ ಮಾಲತೇಶ್ ಅವರ ಮನೆ ಸಮೀಪ ಕಾಣಿಸಿಕೊಂಡ ಓತಿ ಕೆಲಕಾಲ ಮಕ್ಕಳು ಮತ್ತು ಹಿರಿಯರಿಗೆ ಆಕರ್ಷಣೀಯವಾಗಿದ್ದು, ತನ್ನ ವಿಶಿಷ್ಟ ಸೌಂದರ್ಯದ ದರ್ಶನ ನೀಡಿತು. ಜನರ ಸದ್ದು ಗದ್ದಲ ಹೆಚ್ಚಾಗುತ್ತಿದ್ದಂತೆ ತನಗೆ ಪ್ರಾಶಸ್ಯವಾದ ಅಡವಿಯನ್ನು ಸೇರಿಕೊಂಡಿತು. ಸರಿಸೃಪಗಳ ಪ್ರಭೇದಕ್ಕೆ ಸೇರಿರುವ ಈ…

Read More

RIPPONPETE |ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ ರಿಪ್ಪನ್ ಪೇಟೆ : ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆಘಾತಕಾರಿ ಘಟನೆಯೊಂದು ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದಲ್ಲಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ…

Read More