ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ ಶಿವಮೊಗ್ಗ : ಅನಾಮಧೇಯ ವ್ಯಕ್ತಿಯೋರ್ವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವಕೀಲ ಕೆ.ಪಿ. ಶ್ರೀಪಾಲ್ ಆಗ್ರಹಿಸಿದರು. ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,೮ ವರ್ಷದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ೯೮ ಪ್ರಕರಣ ಅಸಹಜ ಸಾವೆಂದು ವರದಿಯಾಗಿದೆ. ಹೂತಿಟ್ಟಿರುವ ನೂರಾರು ಶವಗಳಲ್ಲಿ ೧೨ ರಿಂದ ೧೫ ವರ್ಷದ ಹೆಣ್ಣು ಮಕ್ಕಳು, ಪುರುಷರು, ಮಹಿಳೆಯರು…

Read More

ಪ್ರಾಚೀನ ನರಸಿಂಹ ದೇವರ ವಿಗ್ರಹ ಕಿಡಿಗೇಡಿಗಳಿಂದ ಭಗ್ನ – ಭಕ್ತರ ಆಕ್ರೋಶ

ಪ್ರಾಚೀನ ನರಸಿಂಹ ದೇವರ ವಿಗ್ರಹ ಕಿಡಿಗೇಡಿಗಳಿಂದ ಭಗ್ನ – ಭಕ್ತರ ಆಕ್ರೋಶ ಸೊರಬ: ಅಪೂರ್ವ ಪ್ರಾಚೀನ ನರಸಿಂಹ ವಿಗ್ರಹವನ್ನು ಭಗ್ನಗೊಳಿಸಿದ ಘಟನೆ ತಾಲ್ಲೂಕಿನ ಕುಬಟೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ನರಸಿಂಹ ಕ್ಷೇತ್ರವೆನ್ನಲಾದ ಸೊರಬ ತಾಲ್ಲೂಕಿನಲ್ಲಿ ಅನೇಕ ನರಸಿಂಹ ದೇಗುಲಗಳಿವೆ. ಸುಮಾರು ಎರಡನೇ ಶತಮಾನದಿಂದ ನಾಲ್ಕನೆ ಶತಮಾನದ ಅವಧಿಯ ವಿಗ್ರಹಗಳು ಗಮನಸೆಳೆದಿದ್ದು ಕುಬಟೂರು ವಿಗ್ರಹ ಜಿಲ್ಲೆಯ ಕೆಲವೇ ಕೆಲವು ಪ್ರಾಚೀನ ವಿಗ್ರಹಗಳಲ್ಲಿ ಒಂದು. ಇತಿಹಾಸ ಆರಂಭಿಕ ಹಂತದ ವಿಗ್ರಹಗಳಾಗಿರುವ ಇವು ಕುಳಿತು ಮಣಿಯನ್ನು ಹಿಡಿದಿರುವ ಭಂಗಿಯಲ್ಲಿದ್ದು ಅನೇಕರ ಆರಾಧ್ಯ…

Read More

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ!

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ! ಶಿವಮೊಗ್ಗ ಜಿಲ್ಲೆ, ಸಾಗರ: ಸಾಗರ ತಾಲ್ಲೂಕಿನ ಶಿಕ್ಷಣ ಪ್ರೇಮಿಗಳಿಗೆ ಸಂತಸದ ಸುದ್ದಿಯಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಿರಂತರ ಪ್ರಯತ್ನ ಫಲ ನೀಡಿದ್ದು, ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ದ್ವಿಭಾಷಾ ಮಾಧ್ಯಮದಡಿ ಇಂಗ್ಲಿಷ್‌ ತರಗತಿಗಳನ್ನೂ ಆರಂಭಿಸಲು…

Read More

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…

Read More

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ

ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್…

Read More

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ ಗೂಗಲ್‌ನಲ್ಲಿ ಹೊಟೇಲ್‌ಗ‌ಳಿಗೆ ರಿವ್ಯೂ ಬರೆದರೆ ಹಣ ಸಂಪಾದಿಸಬಹುದೆಂದು ನಂಬಿಸಿ ಯುವಕನಿಗೆ 25.92 ಲಕ್ಷ ರೂ. ವಂಚಿಸಿರುವ ಬಗ್ಗೆ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ಟೆಲಿಗ್ರಾಂ ಗ್ರೂಪೊಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್‌ ರಿವಿವ್ಯೂ ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಿಸಲಾಗಿತ್ತು. ರಿವ್ಯೂ ಬರೆಯಲು ಸೇರಿ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂ.11ರಿಂದ ಜು.8ರ ವರೆಗೆ ಯುವಕ ತನ್ನ ಖಾತೆಯಿಂದ…

Read More

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ ರಿಪ್ಪನ್‌ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು. ಪಟ್ಟಣದ…

Read More

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ. ಗ್ರಾಮದಲ್ಲಿ ವಾರದ ಸಂತೆಯಾದ…

Read More

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ 

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ  ರಿಪ್ಪನ್ ಪೇಟೆ : ಕಳೆದ 28 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ…

Read More